ರೋಡ್‌ ಸೇಫ್ಟಿ ಸೀರೀಸ್‌: ಇಂಡಿಯಾ ಲೆಜೆಂಡ್ಸ್‌ ಚಾಂಪಿಯನ್‌

ರಾಯ್ಪುರ: ಉದ್ಘಾಟನಾ ಆವೃತ್ತಿಯ ರಸ್ತೆ ಸುರಕ್ಷತಾ ವಿಶ್ವ ಸೀರೀಸ್‌ ಟಿ20 ಕ್ರಿಕೆಟ್‌ ಟೂರ್ನಿಯ ಚಾಂಪಿಯನ್‌ ಆಗಿ ಇಂಡಿಯಾ ಲೆಜೆಂಡ್ಸ್‌ ತಂಡ ಹೊರಹೊಮ್ಮಿದೆ. ಕಳೆದ 2 ವಾರಗಳಿಂದ ಇಲ್ಲಿ ನಡೆದ ಟೂರ್ನಿಯ ಫೈನಲ್‌ನಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು.

ಸಚಿನ್‌ ತೆಂಡುಲ್ಕರ್‌ ನೇತೃತ್ವದ ಇಂಡಿಯಾ ಲೆಜೆಂಡ್ಸ್‌ ತಂಡ, ಸನತ್‌ ಜಯಸೂರ್ಯ, ತಿಲಕರತ್ನೆ ದಿಲ್ಶಾನ್‌ ಸೇರಿ ಹಲವು ದಿಗ್ಗಜ ಕ್ರಿಕೆಟಿಗರನ್ನು ಒಳಗೊಂಡಿದ್ದ ಲಂಕಾ ವಿರುದ್ಧ 14 ರನ್‌ಗಳ ಗೆಲುವು ಸಾಧಿಸಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸಚಿನ್ ತೆಂಡುಲ್ಕರ್ ನೇತೃತ್ವದ ಇಂಡಿಯಾ ಲೆಜೆಂಡ್ಸ್‌, ಯುವರಾಜ್‌ ಸಿಂಗ್(60), ಯೂಸುಫ್‌ ಪಠಾಣ್‌(62) ಸ್ಫೋಟಕ ಆಟದ ನೆರವಿನಿಂದ ಭಾರತ 4 ವಿಕೆಟ್‌ಗೆ 181 ರನ್‌ ಗಳಿಸಿತ್ತು.

ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಶ್ರೀಲಂಕಾ ಲೆಜೆಂಡ್ಸ್‌ ಸನತ್ ಜಯಸೂರ್ಯ(43) ಹಾಗೂ ಚಿಂತಕ ಜಯಸಿಂಘೆ(40) ಆಕರ್ಷಕ ಬ್ಯಾಟಿಂಗ್‌ ಹೊರತಾಗಿಯೂ 14 ರನ್‌ಗಳ ಸೋಲು ಕಂಡಿತು. ಫೈನಲ್‌ ಪಂದ್ಯದಲ್ಲಿ ಆಲ್ರೌಂಡ್‌ ಪ್ರದರ್ಶನ ತೋರಿದ ಯೂಸುಫ್ ಪಠಾಣ್‌ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ತಿಲಕರತ್ನೆ ದಿಲ್ಶಾನ್‌ ಸರಣಿಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡರು.

Spread the love
  • Related Posts

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ  ಮೊಬೈಲ್ ಫೋನ್ ನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ  ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.  ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್…

    Spread the love

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಕೊರೊನಾ ಮಹಾಮಾರಿಯ ನೆನಪುಗಳು ಇನ್ನೂ ಮಾಸದಿರುವಾಗಲೇ ಜಗತ್ತಿನ ಗಮನ ಇದೀಗ ‘ಹಂಟಾವೈರಸ್’ ಸೋಂಕಿನತ್ತ ತಿರುಗಿದೆ. World Health Organization (WHO) ಹಾಗೂ ಸ್ವಿಸ್ ಆರೋಗ್ಯ ಅಧಿಕಾರಿಗಳು, ಸ್ವಿಜರ್ಲೆಂಡ್‌ನಲ್ಲಿ ಮೊದಲ ಹಂಟಾವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಸೋಂಕು MV…

    Spread the love

    You Missed

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 11 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 22 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 53 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 18 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

    • By admin
    • May 7, 2026
    • 10 views
    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    • By admin
    • May 6, 2026
    • 18 views
    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!