RPC ವಂಚನಾ ಜಾಲದ ಅಸಲಿಯತ್ತು ಮಾಸುವ ಮುನ್ನವೇ ಹುಟ್ಟಿಕೊಂಡಿದೆ V4films

ಬೆಳ್ತಂಗಡಿ: ಹಣ ದ್ವಿಗುಣ ಆಗುವ ಆಸೆಯಿಂದ ಹಲವಾರು ರೀತಿಯಲ್ಲಿ ವಂಚನೆ ಮಾಡುವ ಜಾಲಗಳು ಸಕ್ರೀಯವಾಗಿದ್ದು ಈಗಾಗಲೇ ಬೆಳ್ತಂಗಡಿ ತಾಲೂಕಿನಾದ್ಯಂತ ಹಾಗೂ ಅತೀ ಬುದ್ದಿವಂತರೆನಿಸಿಕೊಂಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ RPC ಎಂಬ ಅಫ್ ಮೂಲಕ ಕೊಟ್ಯಾಂತರ ರುಪಾಯಿಗಳ ಪಂಗನಾಮ ಹಾಕಿದ ಘಟನೆ ಮಾಸುವ ಬೆನ್ನಲ್ಲೇ ಇದೇ ಮಾದರಿಯಲ್ಲಿ ಆಫ್ ಒಂದು ಸಕ್ರೀಯವಾಗಿದ್ದು V4FILMS.ORG ಹೆಸರಿನಲ್ಲಿ ಹೂಡಿಕೆ ಮಾಡಿದಲ್ಲಿ ಲಕ್ಷಗಟ್ಟಲೆ ಹಣ ಮಾಡಬಹುದು ಎಂಬ ಆಸೆ ಹುಟ್ಟಿಸುವ ವಂಚನಾ ಜಾಲ ಮತ್ತೆ ಕರಾವಳಿಯಲ್ಲಿ ಸಕ್ರೀಯವಾಗಿದೆ.

ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರರು, ದಿನಗೂಲಿ ನೌಕರರು, ಕೃಷಿ ಕೂಲಿ ಕಾರ್ಮಿಕರು, ಬೀಡಿಕಟ್ಟಿ ಜೀವನ ನಡೆಸೋ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಸಣ್ಣ ಮೊತ್ತದ ಹೂಡಿಕೆ ಮಾಡಲು ಪ್ರೇರಣೆ ನೀಡುವ ಜೊತೆಗೆ ಇತರರನ್ನು ಕರೆತಂದಲ್ಲಿ ವಿಶೇಷ ಆಫರ್ ಗಳ ಸುರಿಮಳೆ ನೀಡುವ ಇಂತಹಾ ಕಂಪೆನಿಗಳಲ್ಲಿ ಹೂಡಿಕೆ ಮಾಡುವ ಮೊದಲು ಸಾವಿರ ಬಾರಿ ಆಲೋಚಿಸಿ ಮುಂದುವರೆಯಿರಿ. ಯಾರೋ ಪರಿಚಯವಿಲ್ಲದ ವ್ಯಕ್ತಿಗಳು ಕಳುಹಿಸುವ ಮೇಸೇಜ್ ಗಳನ್ನು ನಂಬಿ ಹಣ ಸುರಿದರೆ ಕೊನೆಗೆ ಹಣವೂ ಇಲ್ಲ ಮಾರ್ಯಾದೆಯು ಇಲ್ಲದಂತಾಗುತ್ತದೆ ಇಂತಹ scam appಗಳ ಬಳಕೆ ಮಾಡುವ ಬದಲು ಸರಕಾರದ ಸಾಮ್ಯಾದಲ್ಲಿರುವ ಬ್ಯಾಂಕ್,LIC, ಪೋಸ್ಟ್ ಆಫೀಸ್ ಹಾಗೂ ಇತರೇ ಅಧಿಕೃತ ವ್ಯವಹಾರ ಮಾಡುವ ಸಂಸ್ಥೆಗಳೊಂದಿಗೆ ಹೂಡಿಕೆ ಮಾಡುವುದು ಸೂಕ್ತ.

ಇಂತಹ ನಕಲಿ ಜಾಲಗಳು ತಮ್ಮ ಗಮನಕ್ಕೆ ಬಂದಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಸೈಬರ್ ವಂಚಕರಿಂದ ದೂರವಿರಿ

Spread the love
  • Related Posts

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ‌ ವಿಭಾಗದಲ್ಲಿ…

    Spread the love

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 52 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 34 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ