ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40 ಗಂಟೆಗಳ ಕಾಲ ಕರೋಕೆ ಸ್ವರೂಪದ ಗಾಯನ ಸ್ಪರ್ಧೆಯಲ್ಲಿ ಸಾಲ್ಯಾನ್ ಎಲ್ ಇಡಿ ಮಾಲಕ ಸುದೀಪ್ ಅವರು ತಮ್ಮ ಎಲ್ ಇಡಿ ಪ್ರದರ್ಶನವನ್ನು ಮಾಡುವ ಮೂಲಕ ಈ ದಾಖಲೆಯ ಪಾಲು ಪಡೆದಿದ್ದಾರೆ. ಸುದೀಪ್ ಸಾಲ್ಯಾನ್ ರವರು ಧ್ವನಿ ನ್ಯೂಸ್ ಚಾನೆಲ್ ನ ಪ್ರಧಾನ ಸಂಪಾದಕರಾಗಿದ್ದಾರೆ.ಮಂಗಳೂರು ಪುರಭವನದಲ್ಲಿ ನವೆಂಬರ್ 18 ಹಾಗೂ 19ರಂದು ನಡೆದ ಷೋಡಶಿ ಫೌಂಡೇಶನ್ ನೇತೃತ್ವದಲ್ಲಿ’ಗಾತಾ ರಹೇ ಮೇರಾ ದಿಲ್’ ಎಂಬ ಹೆಸರಿನಲ್ಲಿ ದಿ| ಕಿಶೋರ್ ಕುಮಾರ್ ಅವರು ಹಾಡಿದ ಹಾಡುಗಳನ್ನು ಬರೋಬ್ಬರಿ 100 ಗಾಯಕರು ನಿರಂತರ 40 ಗಂಟೆ ‘ಕರೋಕೆ’ ಸ್ವರೂಪದಲ್ಲಿ ಹಾಡುವ ಮೂಲಕ ವಿಶ್ವದಾಖಲೆಯ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ನಲ್ಲಿ ಹೆಸರು ನಮೂದಿಸಿದ್ದಾರೆ. ಈ ವಿಶ್ವದಾಖಲೆಯಲ್ಲಿ ಸಾಲ್ಯಾನ್ ಎಲ್ ಇಡಿ ಉತ್ತಮವಾಗಿ ಕಾರ್ಯನಿರ್ವಹಿಸಿತ್ತು. ಇದೀಗ ಈ ಸಾಧನೆಗೆ ಸುದೀಪ್ ಸಾಲ್ಯಾನ್ ಅವರಿಗೆ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ವತಿಯಿಂದ ಪದಕ, ಸರ್ಟಿಫಿಕೇಟ್ ನೀಡಿ ಗೌರವಿಸಲಾಗಿದೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 17 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 35 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 56 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 36 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 43 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ