ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್