ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 44 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 31 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 80 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 40 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 154 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 237 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”