ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 5 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ