ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ