ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 66 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 62 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 228 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 84 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 159 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ