ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ