ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…

    Spread the love

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

    Spread the love

    You Missed

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    • By admin
    • July 8, 2025
    • 325 views
    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 137 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 52 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 53 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 39 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 59 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ