ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ