ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 54 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 73 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 34 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 32 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 103 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 178 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ