ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ

ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ.

ವೃಷಭ

ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ ಸ್ಥಾನಪಲ್ಲಟ ಸಾಧ್ಯತೆ. ಅಮೂಲ್ಯ ವಸ್ತುಗಳ ಸಂಗ್ರಹಣೆ ಮಾಡಲಿದ್ದೀರಿ.

ಮಿಥುನ

ಆರ್ಥಿಕ ಅನುಕೂಲತೆಗಳು ಕೂಡಿಬರಲಿವೆ. ಮಕ್ಕಳಿಂದ ನೆಮ್ಮದಿ. ವಿದೇಶಪ್ರಯಾಣ ಯೋಗವೂ ಕಂಡುಬರುತ್ತಿದೆ. ದಿನನಿತ್ಯದ ಕೆಲಸಗಳಲ್ಲಿ ಉತ್ಸಾಹ. ಮಿತ್ರರ ಸಹಾಯ ಸಹಕಾರಗಳಿಂದಾಗಿ ವ್ಯಾಪಾರದಲ್ಲಿ ವೃದ್ಧಿ.

ಕಟಕ

ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಗೃಹ ನಿರ್ಮಾಣ ಅಥವಾ ಖರೀದಿ ಸಾಧ್ಯತೆ. ಮಹಿಳೆಯರಿಗೆ ಸಾಮಾಜಿಕ ಗೌರವಾದರಗಳು ದೊರಕಲಿವೆ. ರಾಜಕೀಯದಲ್ಲಿ ಯಶಸ್ಸಿನ ಹೆಜ್ಜೆ ತುಳಿಯಲಿದ್ದೀರಿ.

ಸಿಂಹ

ವಿವಾಹಾಕಾಂಕ್ಷಿಗಳಿಗೆ ಸಂಬಂಧಗಳು ಕೂಡಿಬರುವ ಸಾಧ್ಯತೆ. ಹಲವಾರು ವೈಯಕ್ತಿಕ ಸಮಸೆಗಳನ್ನು ಪರಿಹರಿಸಿಕೊಳ್ಳುವಿರಿ. ನೂತನ ವಾಹನ ಖರೀದಿ ಮಾಡಲಿದ್ದೀರಿ.

ಕನ್ಯಾ

ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತುರುಸಿನಿಂದ ತೊಡಗಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಅತ್ಯಂತ ಜಾಗರೂಕತೆ ಅವಶ್ಯ. ಮಕ್ಕಳ ಆರೋಗ್ಯದ ಕಡೆ ತುಸು ಗಮನ ವಹಿಸುವುದು ಉತ್ತಮ.

ತುಲಾ

ದೂರಾಲೋಚನೆಯಿಂದ ಮಾಡಿದ ಕಾರ್ಯಗಳಲ್ಲಿ ಯಶಸ್ಸು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಅಗತ್ಯ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ದೂರಪ್ರಯಾಣ ಮಾಡದಿರುವುದು ಒಳಿತು.

ವೃಶ್ಚಿಕ

ಸಂತೃಪ್ತಿ ಸಾಂಸಾರಿಕ ಜೀವನ ನಿಮ್ಮದಾಗಲಿದೆ. ಮಹಿಳೆಯರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ.

ಧನು

ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಜಂಟಿ ವ್ಯವಹಾರಗಳಿಗೆ ಕೈ ಹಾಕದಿರುವುದು ಉತ್ತಮ. ಬಂಧು ಮಿತ್ರರೊಂದಿಗೆ ಶುಭಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ದೈನಂದಿನ ವ್ಯವಹಾಗಳಲ್ಲಿ ಸಂತಸ.

ಮಕರ

ಬಹುಕಾಲದ ಬಯಕೆಗಳು ಈಡೇರಲಿವೆ. ಋಣ ಪರಿಹಾರದಿಂದಾಗಿ ಸಂತೃಪ್ತಿ. ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸದೆ ಗುಪ್ತವಾಗಿರಿಸುವುದು ಕ್ಷೇಮ. ವಸ್ತ್ರ, ಹತ್ತಿ, ನಾರಿನ ಪದಾರ್ಥಗಳ ವ್ಯಾಪಾರದಿಂದ ಹೆಚ್ಚಿನ ಆದಾಯ.

ಕುಂಭ

ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳ ಪ್ರೋತ್ಸಾಹದೊಂದಿಗೆ ಪ್ರಶಂಸೆಗಳು ಹರಿದುಬರಲಿವೆ. ಮಹಿಳೆಯರ ಇಷ್ಟಾರ್ಥಗಳು ಈಡೇರಿ ಸಂತಸ. ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗಲಿವೆ.

ಮೀನ

ಮಕ್ಕಳೊಂದಿಗೆ ವಾದ ವಿವಾದ ಮಾಡದಿರುವುದು ಉತ್ತಮ. ಮಿತ್ರರಿಂದ ಸಹಕಾರ ಸಲಹೆಗಳು ಲಭ್ಯವಾಗಲಿವೆ. ವಾಹನ ಚಾಲನೆ, ಸ್ತ್ರೀಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 169 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 286 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 193 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ