ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ

ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ.

ವೃಷಭ

ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ ಸ್ಥಾನಪಲ್ಲಟ ಸಾಧ್ಯತೆ. ಅಮೂಲ್ಯ ವಸ್ತುಗಳ ಸಂಗ್ರಹಣೆ ಮಾಡಲಿದ್ದೀರಿ.

ಮಿಥುನ

ಆರ್ಥಿಕ ಅನುಕೂಲತೆಗಳು ಕೂಡಿಬರಲಿವೆ. ಮಕ್ಕಳಿಂದ ನೆಮ್ಮದಿ. ವಿದೇಶಪ್ರಯಾಣ ಯೋಗವೂ ಕಂಡುಬರುತ್ತಿದೆ. ದಿನನಿತ್ಯದ ಕೆಲಸಗಳಲ್ಲಿ ಉತ್ಸಾಹ. ಮಿತ್ರರ ಸಹಾಯ ಸಹಕಾರಗಳಿಂದಾಗಿ ವ್ಯಾಪಾರದಲ್ಲಿ ವೃದ್ಧಿ.

ಕಟಕ

ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಗೃಹ ನಿರ್ಮಾಣ ಅಥವಾ ಖರೀದಿ ಸಾಧ್ಯತೆ. ಮಹಿಳೆಯರಿಗೆ ಸಾಮಾಜಿಕ ಗೌರವಾದರಗಳು ದೊರಕಲಿವೆ. ರಾಜಕೀಯದಲ್ಲಿ ಯಶಸ್ಸಿನ ಹೆಜ್ಜೆ ತುಳಿಯಲಿದ್ದೀರಿ.

ಸಿಂಹ

ವಿವಾಹಾಕಾಂಕ್ಷಿಗಳಿಗೆ ಸಂಬಂಧಗಳು ಕೂಡಿಬರುವ ಸಾಧ್ಯತೆ. ಹಲವಾರು ವೈಯಕ್ತಿಕ ಸಮಸೆಗಳನ್ನು ಪರಿಹರಿಸಿಕೊಳ್ಳುವಿರಿ. ನೂತನ ವಾಹನ ಖರೀದಿ ಮಾಡಲಿದ್ದೀರಿ.

ಕನ್ಯಾ

ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತುರುಸಿನಿಂದ ತೊಡಗಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಅತ್ಯಂತ ಜಾಗರೂಕತೆ ಅವಶ್ಯ. ಮಕ್ಕಳ ಆರೋಗ್ಯದ ಕಡೆ ತುಸು ಗಮನ ವಹಿಸುವುದು ಉತ್ತಮ.

ತುಲಾ

ದೂರಾಲೋಚನೆಯಿಂದ ಮಾಡಿದ ಕಾರ್ಯಗಳಲ್ಲಿ ಯಶಸ್ಸು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಅಗತ್ಯ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ದೂರಪ್ರಯಾಣ ಮಾಡದಿರುವುದು ಒಳಿತು.

ವೃಶ್ಚಿಕ

ಸಂತೃಪ್ತಿ ಸಾಂಸಾರಿಕ ಜೀವನ ನಿಮ್ಮದಾಗಲಿದೆ. ಮಹಿಳೆಯರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ.

ಧನು

ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಜಂಟಿ ವ್ಯವಹಾರಗಳಿಗೆ ಕೈ ಹಾಕದಿರುವುದು ಉತ್ತಮ. ಬಂಧು ಮಿತ್ರರೊಂದಿಗೆ ಶುಭಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ದೈನಂದಿನ ವ್ಯವಹಾಗಳಲ್ಲಿ ಸಂತಸ.

ಮಕರ

ಬಹುಕಾಲದ ಬಯಕೆಗಳು ಈಡೇರಲಿವೆ. ಋಣ ಪರಿಹಾರದಿಂದಾಗಿ ಸಂತೃಪ್ತಿ. ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸದೆ ಗುಪ್ತವಾಗಿರಿಸುವುದು ಕ್ಷೇಮ. ವಸ್ತ್ರ, ಹತ್ತಿ, ನಾರಿನ ಪದಾರ್ಥಗಳ ವ್ಯಾಪಾರದಿಂದ ಹೆಚ್ಚಿನ ಆದಾಯ.

ಕುಂಭ

ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳ ಪ್ರೋತ್ಸಾಹದೊಂದಿಗೆ ಪ್ರಶಂಸೆಗಳು ಹರಿದುಬರಲಿವೆ. ಮಹಿಳೆಯರ ಇಷ್ಟಾರ್ಥಗಳು ಈಡೇರಿ ಸಂತಸ. ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗಲಿವೆ.

ಮೀನ

ಮಕ್ಕಳೊಂದಿಗೆ ವಾದ ವಿವಾದ ಮಾಡದಿರುವುದು ಉತ್ತಮ. ಮಿತ್ರರಿಂದ ಸಹಕಾರ ಸಲಹೆಗಳು ಲಭ್ಯವಾಗಲಿವೆ. ವಾಹನ ಚಾಲನೆ, ಸ್ತ್ರೀಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.

Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 68 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 63 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 231 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 85 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 160 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ