ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ

ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ.

ವೃಷಭ

ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ ಸ್ಥಾನಪಲ್ಲಟ ಸಾಧ್ಯತೆ. ಅಮೂಲ್ಯ ವಸ್ತುಗಳ ಸಂಗ್ರಹಣೆ ಮಾಡಲಿದ್ದೀರಿ.

ಮಿಥುನ

ಆರ್ಥಿಕ ಅನುಕೂಲತೆಗಳು ಕೂಡಿಬರಲಿವೆ. ಮಕ್ಕಳಿಂದ ನೆಮ್ಮದಿ. ವಿದೇಶಪ್ರಯಾಣ ಯೋಗವೂ ಕಂಡುಬರುತ್ತಿದೆ. ದಿನನಿತ್ಯದ ಕೆಲಸಗಳಲ್ಲಿ ಉತ್ಸಾಹ. ಮಿತ್ರರ ಸಹಾಯ ಸಹಕಾರಗಳಿಂದಾಗಿ ವ್ಯಾಪಾರದಲ್ಲಿ ವೃದ್ಧಿ.

ಕಟಕ

ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಗೃಹ ನಿರ್ಮಾಣ ಅಥವಾ ಖರೀದಿ ಸಾಧ್ಯತೆ. ಮಹಿಳೆಯರಿಗೆ ಸಾಮಾಜಿಕ ಗೌರವಾದರಗಳು ದೊರಕಲಿವೆ. ರಾಜಕೀಯದಲ್ಲಿ ಯಶಸ್ಸಿನ ಹೆಜ್ಜೆ ತುಳಿಯಲಿದ್ದೀರಿ.

ಸಿಂಹ

ವಿವಾಹಾಕಾಂಕ್ಷಿಗಳಿಗೆ ಸಂಬಂಧಗಳು ಕೂಡಿಬರುವ ಸಾಧ್ಯತೆ. ಹಲವಾರು ವೈಯಕ್ತಿಕ ಸಮಸೆಗಳನ್ನು ಪರಿಹರಿಸಿಕೊಳ್ಳುವಿರಿ. ನೂತನ ವಾಹನ ಖರೀದಿ ಮಾಡಲಿದ್ದೀರಿ.

ಕನ್ಯಾ

ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತುರುಸಿನಿಂದ ತೊಡಗಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಅತ್ಯಂತ ಜಾಗರೂಕತೆ ಅವಶ್ಯ. ಮಕ್ಕಳ ಆರೋಗ್ಯದ ಕಡೆ ತುಸು ಗಮನ ವಹಿಸುವುದು ಉತ್ತಮ.

ತುಲಾ

ದೂರಾಲೋಚನೆಯಿಂದ ಮಾಡಿದ ಕಾರ್ಯಗಳಲ್ಲಿ ಯಶಸ್ಸು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಅಗತ್ಯ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ದೂರಪ್ರಯಾಣ ಮಾಡದಿರುವುದು ಒಳಿತು.

ವೃಶ್ಚಿಕ

ಸಂತೃಪ್ತಿ ಸಾಂಸಾರಿಕ ಜೀವನ ನಿಮ್ಮದಾಗಲಿದೆ. ಮಹಿಳೆಯರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ.

ಧನು

ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಜಂಟಿ ವ್ಯವಹಾರಗಳಿಗೆ ಕೈ ಹಾಕದಿರುವುದು ಉತ್ತಮ. ಬಂಧು ಮಿತ್ರರೊಂದಿಗೆ ಶುಭಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ದೈನಂದಿನ ವ್ಯವಹಾಗಳಲ್ಲಿ ಸಂತಸ.

ಮಕರ

ಬಹುಕಾಲದ ಬಯಕೆಗಳು ಈಡೇರಲಿವೆ. ಋಣ ಪರಿಹಾರದಿಂದಾಗಿ ಸಂತೃಪ್ತಿ. ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸದೆ ಗುಪ್ತವಾಗಿರಿಸುವುದು ಕ್ಷೇಮ. ವಸ್ತ್ರ, ಹತ್ತಿ, ನಾರಿನ ಪದಾರ್ಥಗಳ ವ್ಯಾಪಾರದಿಂದ ಹೆಚ್ಚಿನ ಆದಾಯ.

ಕುಂಭ

ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳ ಪ್ರೋತ್ಸಾಹದೊಂದಿಗೆ ಪ್ರಶಂಸೆಗಳು ಹರಿದುಬರಲಿವೆ. ಮಹಿಳೆಯರ ಇಷ್ಟಾರ್ಥಗಳು ಈಡೇರಿ ಸಂತಸ. ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗಲಿವೆ.

ಮೀನ

ಮಕ್ಕಳೊಂದಿಗೆ ವಾದ ವಿವಾದ ಮಾಡದಿರುವುದು ಉತ್ತಮ. ಮಿತ್ರರಿಂದ ಸಹಕಾರ ಸಲಹೆಗಳು ಲಭ್ಯವಾಗಲಿವೆ. ವಾಹನ ಚಾಲನೆ, ಸ್ತ್ರೀಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ