ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ

ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ.

ವೃಷಭ

ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ ಸ್ಥಾನಪಲ್ಲಟ ಸಾಧ್ಯತೆ. ಅಮೂಲ್ಯ ವಸ್ತುಗಳ ಸಂಗ್ರಹಣೆ ಮಾಡಲಿದ್ದೀರಿ.

ಮಿಥುನ

ಆರ್ಥಿಕ ಅನುಕೂಲತೆಗಳು ಕೂಡಿಬರಲಿವೆ. ಮಕ್ಕಳಿಂದ ನೆಮ್ಮದಿ. ವಿದೇಶಪ್ರಯಾಣ ಯೋಗವೂ ಕಂಡುಬರುತ್ತಿದೆ. ದಿನನಿತ್ಯದ ಕೆಲಸಗಳಲ್ಲಿ ಉತ್ಸಾಹ. ಮಿತ್ರರ ಸಹಾಯ ಸಹಕಾರಗಳಿಂದಾಗಿ ವ್ಯಾಪಾರದಲ್ಲಿ ವೃದ್ಧಿ.

ಕಟಕ

ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಗೃಹ ನಿರ್ಮಾಣ ಅಥವಾ ಖರೀದಿ ಸಾಧ್ಯತೆ. ಮಹಿಳೆಯರಿಗೆ ಸಾಮಾಜಿಕ ಗೌರವಾದರಗಳು ದೊರಕಲಿವೆ. ರಾಜಕೀಯದಲ್ಲಿ ಯಶಸ್ಸಿನ ಹೆಜ್ಜೆ ತುಳಿಯಲಿದ್ದೀರಿ.

ಸಿಂಹ

ವಿವಾಹಾಕಾಂಕ್ಷಿಗಳಿಗೆ ಸಂಬಂಧಗಳು ಕೂಡಿಬರುವ ಸಾಧ್ಯತೆ. ಹಲವಾರು ವೈಯಕ್ತಿಕ ಸಮಸೆಗಳನ್ನು ಪರಿಹರಿಸಿಕೊಳ್ಳುವಿರಿ. ನೂತನ ವಾಹನ ಖರೀದಿ ಮಾಡಲಿದ್ದೀರಿ.

ಕನ್ಯಾ

ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತುರುಸಿನಿಂದ ತೊಡಗಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಅತ್ಯಂತ ಜಾಗರೂಕತೆ ಅವಶ್ಯ. ಮಕ್ಕಳ ಆರೋಗ್ಯದ ಕಡೆ ತುಸು ಗಮನ ವಹಿಸುವುದು ಉತ್ತಮ.

ತುಲಾ

ದೂರಾಲೋಚನೆಯಿಂದ ಮಾಡಿದ ಕಾರ್ಯಗಳಲ್ಲಿ ಯಶಸ್ಸು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಅಗತ್ಯ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ದೂರಪ್ರಯಾಣ ಮಾಡದಿರುವುದು ಒಳಿತು.

ವೃಶ್ಚಿಕ

ಸಂತೃಪ್ತಿ ಸಾಂಸಾರಿಕ ಜೀವನ ನಿಮ್ಮದಾಗಲಿದೆ. ಮಹಿಳೆಯರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ.

ಧನು

ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಜಂಟಿ ವ್ಯವಹಾರಗಳಿಗೆ ಕೈ ಹಾಕದಿರುವುದು ಉತ್ತಮ. ಬಂಧು ಮಿತ್ರರೊಂದಿಗೆ ಶುಭಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ದೈನಂದಿನ ವ್ಯವಹಾಗಳಲ್ಲಿ ಸಂತಸ.

ಮಕರ

ಬಹುಕಾಲದ ಬಯಕೆಗಳು ಈಡೇರಲಿವೆ. ಋಣ ಪರಿಹಾರದಿಂದಾಗಿ ಸಂತೃಪ್ತಿ. ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸದೆ ಗುಪ್ತವಾಗಿರಿಸುವುದು ಕ್ಷೇಮ. ವಸ್ತ್ರ, ಹತ್ತಿ, ನಾರಿನ ಪದಾರ್ಥಗಳ ವ್ಯಾಪಾರದಿಂದ ಹೆಚ್ಚಿನ ಆದಾಯ.

ಕುಂಭ

ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳ ಪ್ರೋತ್ಸಾಹದೊಂದಿಗೆ ಪ್ರಶಂಸೆಗಳು ಹರಿದುಬರಲಿವೆ. ಮಹಿಳೆಯರ ಇಷ್ಟಾರ್ಥಗಳು ಈಡೇರಿ ಸಂತಸ. ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗಲಿವೆ.

ಮೀನ

ಮಕ್ಕಳೊಂದಿಗೆ ವಾದ ವಿವಾದ ಮಾಡದಿರುವುದು ಉತ್ತಮ. ಮಿತ್ರರಿಂದ ಸಹಕಾರ ಸಲಹೆಗಳು ಲಭ್ಯವಾಗಲಿವೆ. ವಾಹನ ಚಾಲನೆ, ಸ್ತ್ರೀಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ