ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ

ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ.

ವೃಷಭ

ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ ಸ್ಥಾನಪಲ್ಲಟ ಸಾಧ್ಯತೆ. ಅಮೂಲ್ಯ ವಸ್ತುಗಳ ಸಂಗ್ರಹಣೆ ಮಾಡಲಿದ್ದೀರಿ.

ಮಿಥುನ

ಆರ್ಥಿಕ ಅನುಕೂಲತೆಗಳು ಕೂಡಿಬರಲಿವೆ. ಮಕ್ಕಳಿಂದ ನೆಮ್ಮದಿ. ವಿದೇಶಪ್ರಯಾಣ ಯೋಗವೂ ಕಂಡುಬರುತ್ತಿದೆ. ದಿನನಿತ್ಯದ ಕೆಲಸಗಳಲ್ಲಿ ಉತ್ಸಾಹ. ಮಿತ್ರರ ಸಹಾಯ ಸಹಕಾರಗಳಿಂದಾಗಿ ವ್ಯಾಪಾರದಲ್ಲಿ ವೃದ್ಧಿ.

ಕಟಕ

ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಗೃಹ ನಿರ್ಮಾಣ ಅಥವಾ ಖರೀದಿ ಸಾಧ್ಯತೆ. ಮಹಿಳೆಯರಿಗೆ ಸಾಮಾಜಿಕ ಗೌರವಾದರಗಳು ದೊರಕಲಿವೆ. ರಾಜಕೀಯದಲ್ಲಿ ಯಶಸ್ಸಿನ ಹೆಜ್ಜೆ ತುಳಿಯಲಿದ್ದೀರಿ.

ಸಿಂಹ

ವಿವಾಹಾಕಾಂಕ್ಷಿಗಳಿಗೆ ಸಂಬಂಧಗಳು ಕೂಡಿಬರುವ ಸಾಧ್ಯತೆ. ಹಲವಾರು ವೈಯಕ್ತಿಕ ಸಮಸೆಗಳನ್ನು ಪರಿಹರಿಸಿಕೊಳ್ಳುವಿರಿ. ನೂತನ ವಾಹನ ಖರೀದಿ ಮಾಡಲಿದ್ದೀರಿ.

ಕನ್ಯಾ

ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತುರುಸಿನಿಂದ ತೊಡಗಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಅತ್ಯಂತ ಜಾಗರೂಕತೆ ಅವಶ್ಯ. ಮಕ್ಕಳ ಆರೋಗ್ಯದ ಕಡೆ ತುಸು ಗಮನ ವಹಿಸುವುದು ಉತ್ತಮ.

ತುಲಾ

ದೂರಾಲೋಚನೆಯಿಂದ ಮಾಡಿದ ಕಾರ್ಯಗಳಲ್ಲಿ ಯಶಸ್ಸು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಅಗತ್ಯ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ದೂರಪ್ರಯಾಣ ಮಾಡದಿರುವುದು ಒಳಿತು.

ವೃಶ್ಚಿಕ

ಸಂತೃಪ್ತಿ ಸಾಂಸಾರಿಕ ಜೀವನ ನಿಮ್ಮದಾಗಲಿದೆ. ಮಹಿಳೆಯರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ.

ಧನು

ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಜಂಟಿ ವ್ಯವಹಾರಗಳಿಗೆ ಕೈ ಹಾಕದಿರುವುದು ಉತ್ತಮ. ಬಂಧು ಮಿತ್ರರೊಂದಿಗೆ ಶುಭಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ದೈನಂದಿನ ವ್ಯವಹಾಗಳಲ್ಲಿ ಸಂತಸ.

ಮಕರ

ಬಹುಕಾಲದ ಬಯಕೆಗಳು ಈಡೇರಲಿವೆ. ಋಣ ಪರಿಹಾರದಿಂದಾಗಿ ಸಂತೃಪ್ತಿ. ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸದೆ ಗುಪ್ತವಾಗಿರಿಸುವುದು ಕ್ಷೇಮ. ವಸ್ತ್ರ, ಹತ್ತಿ, ನಾರಿನ ಪದಾರ್ಥಗಳ ವ್ಯಾಪಾರದಿಂದ ಹೆಚ್ಚಿನ ಆದಾಯ.

ಕುಂಭ

ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳ ಪ್ರೋತ್ಸಾಹದೊಂದಿಗೆ ಪ್ರಶಂಸೆಗಳು ಹರಿದುಬರಲಿವೆ. ಮಹಿಳೆಯರ ಇಷ್ಟಾರ್ಥಗಳು ಈಡೇರಿ ಸಂತಸ. ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗಲಿವೆ.

ಮೀನ

ಮಕ್ಕಳೊಂದಿಗೆ ವಾದ ವಿವಾದ ಮಾಡದಿರುವುದು ಉತ್ತಮ. ಮಿತ್ರರಿಂದ ಸಹಕಾರ ಸಲಹೆಗಳು ಲಭ್ಯವಾಗಲಿವೆ. ವಾಹನ ಚಾಲನೆ, ಸ್ತ್ರೀಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ