ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ

ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ.

ವೃಷಭ

ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ ಸ್ಥಾನಪಲ್ಲಟ ಸಾಧ್ಯತೆ. ಅಮೂಲ್ಯ ವಸ್ತುಗಳ ಸಂಗ್ರಹಣೆ ಮಾಡಲಿದ್ದೀರಿ.

ಮಿಥುನ

ಆರ್ಥಿಕ ಅನುಕೂಲತೆಗಳು ಕೂಡಿಬರಲಿವೆ. ಮಕ್ಕಳಿಂದ ನೆಮ್ಮದಿ. ವಿದೇಶಪ್ರಯಾಣ ಯೋಗವೂ ಕಂಡುಬರುತ್ತಿದೆ. ದಿನನಿತ್ಯದ ಕೆಲಸಗಳಲ್ಲಿ ಉತ್ಸಾಹ. ಮಿತ್ರರ ಸಹಾಯ ಸಹಕಾರಗಳಿಂದಾಗಿ ವ್ಯಾಪಾರದಲ್ಲಿ ವೃದ್ಧಿ.

ಕಟಕ

ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಗೃಹ ನಿರ್ಮಾಣ ಅಥವಾ ಖರೀದಿ ಸಾಧ್ಯತೆ. ಮಹಿಳೆಯರಿಗೆ ಸಾಮಾಜಿಕ ಗೌರವಾದರಗಳು ದೊರಕಲಿವೆ. ರಾಜಕೀಯದಲ್ಲಿ ಯಶಸ್ಸಿನ ಹೆಜ್ಜೆ ತುಳಿಯಲಿದ್ದೀರಿ.

ಸಿಂಹ

ವಿವಾಹಾಕಾಂಕ್ಷಿಗಳಿಗೆ ಸಂಬಂಧಗಳು ಕೂಡಿಬರುವ ಸಾಧ್ಯತೆ. ಹಲವಾರು ವೈಯಕ್ತಿಕ ಸಮಸೆಗಳನ್ನು ಪರಿಹರಿಸಿಕೊಳ್ಳುವಿರಿ. ನೂತನ ವಾಹನ ಖರೀದಿ ಮಾಡಲಿದ್ದೀರಿ.

ಕನ್ಯಾ

ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತುರುಸಿನಿಂದ ತೊಡಗಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಅತ್ಯಂತ ಜಾಗರೂಕತೆ ಅವಶ್ಯ. ಮಕ್ಕಳ ಆರೋಗ್ಯದ ಕಡೆ ತುಸು ಗಮನ ವಹಿಸುವುದು ಉತ್ತಮ.

ತುಲಾ

ದೂರಾಲೋಚನೆಯಿಂದ ಮಾಡಿದ ಕಾರ್ಯಗಳಲ್ಲಿ ಯಶಸ್ಸು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಅಗತ್ಯ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ದೂರಪ್ರಯಾಣ ಮಾಡದಿರುವುದು ಒಳಿತು.

ವೃಶ್ಚಿಕ

ಸಂತೃಪ್ತಿ ಸಾಂಸಾರಿಕ ಜೀವನ ನಿಮ್ಮದಾಗಲಿದೆ. ಮಹಿಳೆಯರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ.

ಧನು

ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಜಂಟಿ ವ್ಯವಹಾರಗಳಿಗೆ ಕೈ ಹಾಕದಿರುವುದು ಉತ್ತಮ. ಬಂಧು ಮಿತ್ರರೊಂದಿಗೆ ಶುಭಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ದೈನಂದಿನ ವ್ಯವಹಾಗಳಲ್ಲಿ ಸಂತಸ.

ಮಕರ

ಬಹುಕಾಲದ ಬಯಕೆಗಳು ಈಡೇರಲಿವೆ. ಋಣ ಪರಿಹಾರದಿಂದಾಗಿ ಸಂತೃಪ್ತಿ. ವೈಯಕ್ತಿಕ ವಿಚಾರಗಳನ್ನು ಬಹಿರಂಗಪಡಿಸದೆ ಗುಪ್ತವಾಗಿರಿಸುವುದು ಕ್ಷೇಮ. ವಸ್ತ್ರ, ಹತ್ತಿ, ನಾರಿನ ಪದಾರ್ಥಗಳ ವ್ಯಾಪಾರದಿಂದ ಹೆಚ್ಚಿನ ಆದಾಯ.

ಕುಂಭ

ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳ ಪ್ರೋತ್ಸಾಹದೊಂದಿಗೆ ಪ್ರಶಂಸೆಗಳು ಹರಿದುಬರಲಿವೆ. ಮಹಿಳೆಯರ ಇಷ್ಟಾರ್ಥಗಳು ಈಡೇರಿ ಸಂತಸ. ಆರ್ಥಿಕ ಸಂಪನ್ಮೂಲಗಳು ಅಭಿವೃದ್ಧಿಯಾಗಲಿವೆ.

ಮೀನ

ಮಕ್ಕಳೊಂದಿಗೆ ವಾದ ವಿವಾದ ಮಾಡದಿರುವುದು ಉತ್ತಮ. ಮಿತ್ರರಿಂದ ಸಹಕಾರ ಸಲಹೆಗಳು ಲಭ್ಯವಾಗಲಿವೆ. ವಾಹನ ಚಾಲನೆ, ಸ್ತ್ರೀಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 4 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 5 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 9 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 7 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ