ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ

ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ, ವಾಹನ ಅಪಘಾತಗಳು

ಮಿಥುನ: ಸ್ವಂತ ವ್ಯಾಪಾರದಲ್ಲಿ ತಪ್ಪು ನಿರ್ಧಾರಗಳು, ತಂದೆಯಿಂದ ಪ್ರಯಾಣದಲ್ಲಿ ಯಶಸ್ಸು, ಸಂಗಾತಿಯ ನಡವಳಿಕೆಯಿಂದ ಬೇಸರ, ದೈವ ಕಾರ್ಯಗಳು, ದರ್ಪದ ಮಾತು, ಕಾನೂನುಬಾಹಿರ ಸಂಪಾದನೆಯಿಂದ ನಷ್ಟಗಳು, ಮಕ್ಕಳ ಜೀವನದ ಚಿಂತೆ

ಕಟಕ: ಚೀಟಿ ವ್ಯವಹಾರದಲ್ಲಿ ತೊಂದರೆ, ನಂಬಿಕಸ್ಥರಿಂದ ಮೋಸ, ಆರ್ಥಿಕ ಸಂಕಷ್ಟದ ಚಿಂತೆ, ಸ್ಥಿರಾಸ್ತಿ ಹೂಡಿಕೆಯಲ್ಲಿ ತೊಂದರೆ, ಮಕ್ಕಳಿಂದ ದುರಭ್ಯಾಸಗಳು, ಭವಿಷ್ಯದ ಚಿಂತೆ

ಸಿಂಹ: ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದ ಪ್ರಗತಿ, ಆರೋಗ್ಯ ವೃದ್ಧಿ, ಉತ್ತಮ ಹೆಸರು ಮಾಡುವ ಹಂಬಲ, ಸರ್ಕಾರಿ ಕೆಲಸಗಳಲ್ಲಿ ಯಶಸ್ಸು

ಕನ್ಯಾ: ದಾಂಪತ್ಯದಲ್ಲಿ ಸಮಸ್ಯೆ, ಪಾಲುದಾರಿಕೆಯಲ್ಲಿ ಹಿನ್ನಡೆ, ಆರ್ಥಿಕವಾಗಿ ತಪ್ಪು ನಿರ್ಧಾರಗಳು, ಮಿತ್ರರಿಂದ ಸಂಕಷ್ಟ, ಲಾಭದ ಪ್ರಮಾಣ ಕುಂಠಿತ, ಮಕ್ಕಳಿಂದ ಕಿರಿಕಿರಿ

ತುಲಾ: ಕಮಿಷನ್ ವ್ಯವಹಾರಗಳಿಂದ ಅನುಕೂಲ, ಬಂಧುಗಳಿಂದ ಭಾದೆ, ಶುಭಾಶಯಗಳು, ಕಾರ್ಯ ಜಯ, ಸ್ಥಳ ಬದಲಾವಣೆಯಿಂದ ಅಲ್ಪ ಅನುಕೂಲ, ಶತ್ರು ಕಾಟದಿಂದ ನೋವು, ಆತ್ಮಾಭಿಮಾನದಿಂದ ವರ್ತಿಸುವಿರಿ

ವೃಶ್ಚಿಕ: ಉದ್ಯೋಗದಲ್ಲಿ ಪ್ರಗತಿ, ಆರ್ಥಿಕ ಅನುಕೂಲ, ಸಂಗಾತಿಯಿಂದ ನೋವು, ಶುಭಕಾರ್ಯದ ತಯಾರಿ, ತಂದೆಯಿಂದ ಸಹಕಾರ, ಸರ್ಕಾರಿ ಕೆಲಸ ಕಾರ್ಯದಲ್ಲಿ ಹಿನ್ನಡೆ

ಧನಸ್ಸು: ಸರ್ಕಾರಿ ಕೆಲಸದಲ್ಲಿ ಪ್ರಗತಿ, ತಂದೆಯಿಂದ ಅನುಕೂಲ, ಆತುರದಿಂದ ಕಾರ್ಯ ವಿಘ್ನ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ಥಿರಾಸ್ತಿ ವಾಹನದಿಂದ ಅನುಕೂಲ

ಮಕರ: ಅನಿರೀಕ್ಷಿತ ನಷ್ಟ, ಅಪಘಾತಗಳು, ಕೋರ್ಟ್‍ಗೆ ಅಲೆದಾಟ, ಉದ್ಯೋಗದಲ್ಲಿ ತೊಂದರೆ, ಪ್ರಯಾಣದಲ್ಲಿ ತೊಂದರೆ, ತಾಳ್ಮೆ ಮೀರಿದರೆ ಜೀವನಕ್ಕೆ ಆಪತ್ತು

ಕುಂಭ: ಖರ್ಚುಗಳು ಅಧಿಕ, ವ್ಯವಹಾರಗಳಲ್ಲಿ ನಷ್ಟವನ್ನು ಮಾಡಿಕೊಳ್ಳುವಿರಿ, ಕುಟುಂಬದಲ್ಲಿ ವಾಗ್ವಾದಗಳು, ತಾಯಿಯ ಆರೋಗ್ಯ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮಿತ್ರರಿಂದ ಸಹಕಾರ

ಮೀನ: ಅನಗತ್ಯ ತಿರುಗಾಟ, ಸಂಗಾತಿಯಿಂದ ಭಾವನೆಗಳಿಗೆ ಪೆಟ್ಟು, ಬಂಧುಗಳಿಂದ ಭಾದೆ, ಪಾಲುದಾರಿಕೆಯಲ್ಲಿ ಹಿನ್ನಡೆ, ಅಧಿಕಾರಿಗಳಿಂದ ತೊಂದರೆ

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಭಾನುವಾರದ ದಿನ ಭವಿಷ್ಯ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

    ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ