ಈ ದಿನದ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭಮ ಫಲ!

ಮೇಷ

ನಿಮ್ಮ ಪ್ರತಿಭೆಯ ತೀಕ್ಷ್ಣತೆಯು ಸಂಬಂಧಪಟ್ಟವರ ಗಮನ ಸೆಳೆಯಲಿದೆ. ತಾಂತ್ರಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಬಡ್ತಿ. ಕಾರ್ಯಬಾಹುಳ್ಯದಿಂದಾಗಿ ಆಲಸ್ಯ ತಲೆದೋರಲಿದೆ. ಸಮಾಧಾನದ ನಡೆ ಅವಶ್ಯಕ.

ವೃಷಭ

ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿರಿ. ಆತ್ಮವಿಶ್ವಾಸ ಮೂಡಿಬರಲಿದೆ. ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಹೊಸ ಕೆಲಸ ಬರಲಿದೆ.

ಮಿಥುನ

ಮಹಿಳೆಯರಿಗೆ ವಿಶೇಷ ದಿನ. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸುವುದು ಉತ್ತಮ. ಅತಿ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ.

ಕಟಕ

ಕಾರ್ಯಕ್ಷೇತ್ರದಲ್ಲಿನ ಕೆಲಸಗಳನ್ನು ಶೀಘ್ರ ಮುಗಿಸಲಿದ್ದೀರಿ. ಮದುವೆ ಮುಂಜಿ ಮುಂತಾದ ಮಂಗಳ ಕಾರ್ಯಗಳ ಜವಾಬ್ದಾರಿ ನಿಭಾಯಿಸುವ ಧಾವಂತ ಉಂಟಾಗಲಿದೆ. ಬಂಧುಗಳ ಆಗಮನ ಸಾಧ್ಯತೆ ಕಂಡುಬರುವುದು.

ಸಿಂಹ

ಕಾರ್ಯತಂತ್ರವನ್ನು ತಡಮಾಡದೇ ಕಾರ್ಯರೂಪಕ್ಕೆ ತರಲಿದ್ದೀರಿ. ಈ ದಿನ ನೀವು ವಿಚಾರ ಮಾಡಿ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳು ಸರಿಯಾಗಿದ್ದು ಶುಭಫಲಗಳನ್ನೇ ತರಲಿವೆ. ಹಿರಿಯರ ಆರೋಗ್ಯಕ್ಕಾಗಿ ವೆಚ್ಚ ಭರಿಸಬೇಕಾದೀತು.

ಕನ್ಯಾ

ಸ್ನೇಹ ಸಂಬಂಧಗಳು ಗಟ್ಟಿಯಾಗಿ ಹೊಸ ಚೈತನ್ಯ ಮೂಡುವುದರಿಂದ ಸಹಕಾರಗಳು ನಿರೀಕ್ಷೆಗೂ ಮೀರಿ ದೊರಕಲಿದೆ. ಪ್ರಿಯರಿಂದ ಉಡುಗೋರೆ ಲಭ್ಯವಾಗುವ ಸಾಧ್ಯತೆ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಲಭ್ಯ.

ತುಲಾ

ವ್ಯವಹಾರದಲ್ಲಿ ಬದಲಾವಣೆಗಳನ್ನು ನಿರೀಕ್ಷಿಸಲಾಗದು. ಈ ದಿನದ ಕಷ್ಟದ ಕ್ಷಣಗಳು ನಾಳಿನ ಬದುಕಿನ ಸುಖಕ್ಕೆ ನಾಂದಿಯಾಗಲಿದೆ. ತಾಳ್ಮೆ ಹಾಗೂ ಸಹಿಷ್ಣುತೆಯೇ ಈ ದಿನದ ಶುಭ ಫಲಕ್ಕೆ ಹೇತುವಾಗಲಿದೆ.

ವೃಶ್ಚಿಕ

ಚಿನ್ನಾಭರಣ ಖರೀದಿಸುವ ಸಾಧ್ಯತೆ ಕಂಡುಬರುವುದು. ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ತಂದೆಯ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿವಾಹ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರ ಪ್ರಯಾಣಕ್ಕೆ ಸಿದ್ಧತೆ.

ಧನು

ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ, ತಯಾರಕರಿಗೆ, ದುರಸ್ತಿ ಮಾಡುವವರಿಗೆ ಹೆಚ್ಚಿನ ಆದಾಯ . ಮನೆಯಲ್ಲಿ ನಡೆಯಬೇಕಾದ ಮಂಗಳ ಕಾರ್ಯಗಳಿಗೆ ತಯಾರಿ ನಡೆಸಲಿದ್ದೀರಿ. ಹಬ್ಬದ ವಾತಾವರಣ.

ಮಕರ

ಮೇಲಧಿಕಾರಿಗಳು ನಿಮ್ಮ ನಿರ್ಧಾರಕ್ಕೆ ನಿಮ್ಮೊಂದಿಗಿದ್ದಾರೆಂಬ ಭರವಸೆಯಿಂದ ಕೆಲಸ ನಿರ್ವಹಿಸಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಾಲೋಚನೆ ನಡೆಸುವುದು ಉತ್ತಮ.

ಕುಂಭ

ಸಹೋದ್ಯೋಗಿಗಳೊಡನೆ ಹೊಂದಾಣಿಕೆಯ ಅಗತ್ಯ ಕಂಡುಬರುವುದು. ಕೆಲಸದ ಒತ್ತಡ ಕಡಿಮೆಯಾಗಿ ನೆಮ್ಮದಿಯನ್ನು ತರಲಿದೆ. ಉದ್ಯೋಗದಲ್ಲಿ ಲಾಭ ಕಾಣಲಿದ್ದೀರಿ.

ಮೀನ

ಪೀಠೋಪಕರಣಗಳು ಮತ್ತು ಆಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ. ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರುವುದು ಒಳಿತು. ಮಕ್ಕಳ ಆರೋಗ್ಯದ ಕಡೆ ಗಮನ ಅಗತ್ಯ. ಸಂಗಾತಿಯೊಂದಿಗೆ ಸಂತಸದ ಕ್ಷಣಗಳು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ