ಈ ದಿನದ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭಮ ಫಲ!

ಮೇಷ

ನಿಮ್ಮ ಪ್ರತಿಭೆಯ ತೀಕ್ಷ್ಣತೆಯು ಸಂಬಂಧಪಟ್ಟವರ ಗಮನ ಸೆಳೆಯಲಿದೆ. ತಾಂತ್ರಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಬಡ್ತಿ. ಕಾರ್ಯಬಾಹುಳ್ಯದಿಂದಾಗಿ ಆಲಸ್ಯ ತಲೆದೋರಲಿದೆ. ಸಮಾಧಾನದ ನಡೆ ಅವಶ್ಯಕ.

ವೃಷಭ

ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿರಿ. ಆತ್ಮವಿಶ್ವಾಸ ಮೂಡಿಬರಲಿದೆ. ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಹೊಸ ಕೆಲಸ ಬರಲಿದೆ.

ಮಿಥುನ

ಮಹಿಳೆಯರಿಗೆ ವಿಶೇಷ ದಿನ. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸುವುದು ಉತ್ತಮ. ಅತಿ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ.

ಕಟಕ

ಕಾರ್ಯಕ್ಷೇತ್ರದಲ್ಲಿನ ಕೆಲಸಗಳನ್ನು ಶೀಘ್ರ ಮುಗಿಸಲಿದ್ದೀರಿ. ಮದುವೆ ಮುಂಜಿ ಮುಂತಾದ ಮಂಗಳ ಕಾರ್ಯಗಳ ಜವಾಬ್ದಾರಿ ನಿಭಾಯಿಸುವ ಧಾವಂತ ಉಂಟಾಗಲಿದೆ. ಬಂಧುಗಳ ಆಗಮನ ಸಾಧ್ಯತೆ ಕಂಡುಬರುವುದು.

ಸಿಂಹ

ಕಾರ್ಯತಂತ್ರವನ್ನು ತಡಮಾಡದೇ ಕಾರ್ಯರೂಪಕ್ಕೆ ತರಲಿದ್ದೀರಿ. ಈ ದಿನ ನೀವು ವಿಚಾರ ಮಾಡಿ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳು ಸರಿಯಾಗಿದ್ದು ಶುಭಫಲಗಳನ್ನೇ ತರಲಿವೆ. ಹಿರಿಯರ ಆರೋಗ್ಯಕ್ಕಾಗಿ ವೆಚ್ಚ ಭರಿಸಬೇಕಾದೀತು.

ಕನ್ಯಾ

ಸ್ನೇಹ ಸಂಬಂಧಗಳು ಗಟ್ಟಿಯಾಗಿ ಹೊಸ ಚೈತನ್ಯ ಮೂಡುವುದರಿಂದ ಸಹಕಾರಗಳು ನಿರೀಕ್ಷೆಗೂ ಮೀರಿ ದೊರಕಲಿದೆ. ಪ್ರಿಯರಿಂದ ಉಡುಗೋರೆ ಲಭ್ಯವಾಗುವ ಸಾಧ್ಯತೆ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಲಭ್ಯ.

ತುಲಾ

ವ್ಯವಹಾರದಲ್ಲಿ ಬದಲಾವಣೆಗಳನ್ನು ನಿರೀಕ್ಷಿಸಲಾಗದು. ಈ ದಿನದ ಕಷ್ಟದ ಕ್ಷಣಗಳು ನಾಳಿನ ಬದುಕಿನ ಸುಖಕ್ಕೆ ನಾಂದಿಯಾಗಲಿದೆ. ತಾಳ್ಮೆ ಹಾಗೂ ಸಹಿಷ್ಣುತೆಯೇ ಈ ದಿನದ ಶುಭ ಫಲಕ್ಕೆ ಹೇತುವಾಗಲಿದೆ.

ವೃಶ್ಚಿಕ

ಚಿನ್ನಾಭರಣ ಖರೀದಿಸುವ ಸಾಧ್ಯತೆ ಕಂಡುಬರುವುದು. ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ತಂದೆಯ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿವಾಹ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರ ಪ್ರಯಾಣಕ್ಕೆ ಸಿದ್ಧತೆ.

ಧನು

ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ, ತಯಾರಕರಿಗೆ, ದುರಸ್ತಿ ಮಾಡುವವರಿಗೆ ಹೆಚ್ಚಿನ ಆದಾಯ . ಮನೆಯಲ್ಲಿ ನಡೆಯಬೇಕಾದ ಮಂಗಳ ಕಾರ್ಯಗಳಿಗೆ ತಯಾರಿ ನಡೆಸಲಿದ್ದೀರಿ. ಹಬ್ಬದ ವಾತಾವರಣ.

ಮಕರ

ಮೇಲಧಿಕಾರಿಗಳು ನಿಮ್ಮ ನಿರ್ಧಾರಕ್ಕೆ ನಿಮ್ಮೊಂದಿಗಿದ್ದಾರೆಂಬ ಭರವಸೆಯಿಂದ ಕೆಲಸ ನಿರ್ವಹಿಸಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಾಲೋಚನೆ ನಡೆಸುವುದು ಉತ್ತಮ.

ಕುಂಭ

ಸಹೋದ್ಯೋಗಿಗಳೊಡನೆ ಹೊಂದಾಣಿಕೆಯ ಅಗತ್ಯ ಕಂಡುಬರುವುದು. ಕೆಲಸದ ಒತ್ತಡ ಕಡಿಮೆಯಾಗಿ ನೆಮ್ಮದಿಯನ್ನು ತರಲಿದೆ. ಉದ್ಯೋಗದಲ್ಲಿ ಲಾಭ ಕಾಣಲಿದ್ದೀರಿ.

ಮೀನ

ಪೀಠೋಪಕರಣಗಳು ಮತ್ತು ಆಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ. ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರುವುದು ಒಳಿತು. ಮಕ್ಕಳ ಆರೋಗ್ಯದ ಕಡೆ ಗಮನ ಅಗತ್ಯ. ಸಂಗಾತಿಯೊಂದಿಗೆ ಸಂತಸದ ಕ್ಷಣಗಳು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 26 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 74 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ