ಸೆಪ್ಟೆಂಬರ್ 1ರಿಂದ ಬಾರ್, ಕ್ಲಬ್ ಗಳಲ್ಲಿ ಮದ್ಯ ಮಾರಾಟ! ಮದ್ಯಪ್ರಿಯರಿಗೆ ಸರಕಾರ ನೀಡುತ್ತಾ ಗುಡ್ ನ್ಯೂಸ್!

ಬೆಂಗಳೂರು : ಲಾಕ್ ಡೌನ್ ನಂತ್ರ, ಕೊರೋನಾ ಸೋಂಕಿನ ಭೀತಿಯಿಂದಾಗಿ ಮದ್ಯಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು. ಈ ಬಳಿಕ ಮದ್ಯಮಾರಾಟಕ್ಕೆ ಅನುಮತಿಯನ್ನು ನೀಡಲಾಗಿತ್ತು. ವೈನ್ ಶಾಪ್, ಎಂ ಎಸ್ ಐ ಎಲ್ ಗಳಲ್ಲಿ ಮದ್ಯಮಾರಾಟಕ್ಕೆ ಕೇಂದ್ರದ ಮಾರ್ಗಸೂಚಿಯಂತೆ ಅವಕಾಶ ನೀಡಲಾಗಿತ್ತು. ಇದೀಗ ಸೆಪ್ಟೆಂಬರ್.1ರಿಂದ ಬಾರ್, ಕ್ಲಬ್ ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಮೂಲಕ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಅನ್ನು ರಾಜ್ಯ ಸರ್ಕಾರ ನೀಡುತ್ತಿದೆ.

ರಾಜ್ಯದ ಹಣಕಾಸು ಇಲಾಖೆಯ ಸಭೆಯಲ್ಲಿ ರಾಜ್ಯ ಬೊಕ್ಕಸಕ್ಕೆ ಹಣ ತುಂಬಿಸುವ ನಿಟ್ಟಿನಲ್ಲಿ ಬಿಸಿ ಬಿಸಿ ಚರ್ಚೆ ನಡೆಸಲಾಗಿದ್ದು, ಬಾರ್, ಕ್ಲಬ್ ಗಳಲ್ಲೂ ಮದ್ಯ ಮಾರಾಟಕ್ಕೆ ಅನುಮತಿ ಸಂಬಂಧ ಚರ್ಚೆ ನಡೆಸಲಾಗಿದೆ. ಅಲ್ಲದೇ ಇದಕ್ಕಾಗಿ ಮಾರ್ಗಸೂಚಿ ಹೊರಡಿಸಲು ಸರ್ಕಾರದ ತಯಾರಿ ನಡೆಸಿದೆ.

ಸೋಮವಾರ ಸಿಎಂ ಯಡಿಯೂರಪ್ಪ ಅವರಿಗೆ ಕಡತ ರವಾನೆ ಮಾಡಲಿದೆ. ಸಿಎಂ ಅವರು ಈ ಕಡತಕ್ಕೆ ಅಂಕಿತ ಹಾಕಿದ್ರೇ, ಸೆ.1ರಿಂದ ಬಾರ್, ಕ್ಲಬ್ ಗಳಲ್ಲಿಯೂ ಮದ್ಯ ಮಾರಾಟವಾಗಲಿದೆ. ಆದ್ರೇ ಸಿಎಂ ಇಂತಹ ಕಡತಕ್ಕೆ ಅಂಕಿತ ಹಾಕುತ್ತಾರಾ..? ಸೆಪ್ಟೆಂಬರ್ 1ರಿಂದ ಬಾರ್, ಕ್ಲಬ್ ಗಳಲ್ಲಿ ಮದ್ಯ ಮಾರಾಟ ಆರಂಭವಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ