ಸೆ.​​ 14ರಿಂದ ಅಕ್ಟೋಬರ್​​ 1ರವರೆಗೆ ನಡೆಯಲಿದೆ ಸಂಸತ್​​​ ಅಧಿವೇಶನ

ನವದೆಹಲಿ: ದೇಶಾದ್ಯಂತ ಕೊರೋನಾ ಹಾವಳಿ ಜೋರಾಗಿದ್ದು, ಇದರ ಮಧ್ಯೆ ಎಲ್ಲ ಕೆಲಸ-ಕಾರ್ಯ ಈ ಹಿಂದಿನಂತೆ ಆರಂಭಗೊಳ್ಳಲು ಶುರುವಾಗಿವೆ. ಇದೀಗ ಕೇಂದ್ರ ಮಳೆಗಾಲದ ಅಧಿವೇಶನ ನಡೆಸಲು ಮುಹೂರ್ತ ಫಿಕ್ಸ್​ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊರೋನಾ ವೈರಸ್​, ಲಾಕ್​ಡೌನ್​ ಬಳಿಕ ಆರಂಭಗೊಳ್ಳುವ ಮೊದಲ ಅಧಿವೇಶನ ಇದಾಗಲಿದ್ದು, ಸೆಪ್ಟೆಂಬರ್​ 14ರಿಂದ ಅಕ್ಟೋಬರ್​ 1ರವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶನಿವಾರ ಮತ್ತು ಭಾನುವಾರ ರಜೆ ತೆಗೆದುಕೊಳ್ಳದೇ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ದಿನಕ್ಕೆ 4 ಗಂಟೆಗಳ ಕಾಲ ನಡೆಸಲು ನಿರ್ಧರಿಸಲಾಗಿದೆ.ಅಧಿವೇಶನದ ಸಮಯದಲ್ಲಿ ಸಚಿವರು, ಸಂಸದರು ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡದಂತೆ ಸೂಚನೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಇದರ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತಿ ಅವಶ್ಯವಾಗಿದ್ದು, ಅಧಿವೇಶನ ನಡೆಯುವ ಸ್ಥಳದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪ್ರಧಾನ ಮಂತ್ರಿ, ಕೇಂದ್ರ ಸಚಿವರು ಹಾಗೂ ಪ್ರತಿಪಕ್ಷದ ನಾಯಕರಿಗೆ ಕುರ್ಚಿ ಮೀಸಲಿಡಲಾಗಿದ್ದು, ಇದರ ಜತೆಗೆ ಡಾ. ಮನಮೋಹನ್​ ಸಿಂಗ್​ ಹಾಗೂ ಹೆಚ್​.ಡಿ ದೇವೇಗೌಡ ಅವರಿಗೆ ಖುರ್ಚಿ ಮೀಸಲಿಡಲಾಗಿದೆ.

ಕೇವಲ 7 ವರದಿಗಾರರಿಗೆ ಅವಕಾಶ: ಅಧಿವೇಶನದ ವರದಿ ಮಾಡಲು ಕೇವಲ 7 ವರದಿಗಾರರಿಗೆ ಮಾತ್ರ ಅವಕಾಶ ನೀಡಲಾಗಿದ್ದು,ಪ್ರಮುಖವಾಗಿ ಪಿಟಿಐ, ಯುಎನ್​​ಐ, ದೂರದರ್ಶನ ಸೇರಿದಂತೆ ಪ್ರಮುಖ ಸುದ್ದಿವಾಹಿನಿಗಳು ಸೇರಿಕೊಳ್ಳಲಿವೆ.

Spread the love
  • Related Posts

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    Manglore: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದ (MoU) ಸಂಬಂಧ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರುನಲ್ಲಿ ಏಪ್ರಿಲ್ 4, 2026ರಂದು ಹೊರಡಿಸಿದ ಈ ಆದೇಶದಲ್ಲಿ, ಜಿಲ್ಲೆಯ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ಪರಿಣಾಮಕಾರಿಯಾಗಿ…

    Spread the love

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

      ಬರಹ:🖋️ ನರೇಂದ್ರ ರೈ ದೇರ್ಲ     ನಮ್ಮನ್ನು ಸದಾ ಪೊರೆಯುವ ಹಸಿರುಗೋಡೆ ಪಶ್ಚಿಮ ಘಟ್ಟಕ್ಕೆ  ಮುಂದಿನ ಎರಡು ತಿಂಗಳು ಸಂಕಟದ ಕಾಲ. ಜೂನ್ ತಿಂಗಳ ಮೊದಲ ಮಳೆಯವರೆಗೂ ಕಾಡಿನ ಹೃದಯವೇ ಒಣಗಿಬಿಡುವ ಕಡು ಸುಡುಗಾಲವಿದು . ಮರಗಳ ನೆರಳೂ ತಣ್ಣಗೆ ತಂಪು ಕೊಡಲು…

    Spread the love

    You Missed

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 21 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 18 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 44 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 67 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    • By admin
    • April 6, 2026
    • 16 views
    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    • By admin
    • April 6, 2026
    • 37 views
    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್