ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

ಸೌತಡ್ಕ : ಸೇವಾಭಾರತಿ ಇದರ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಸಂಸ್ಥಾಪಕ ಶ್ರೀ ಕೆ. ವಿನಾಯಕ ರಾವ್ ರವರ 51ನೇ ವರ್ಷದ ಹುಟ್ಟುಹಬ್ಬ ಆಚರಣೆಯನ್ನು ಜು.29 ರಂದು ಹಣ್ಣಿನ ಗಿಡ ನೆಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು.

ಕೆ. ವಿನಾಯಕ ರಾವ್ ರವರು ಮಾತನಾಡಿ, ಸ್ವತ: ಬೆನ್ನುಮೂಳೆ ಮುರಿತಗೊಂಡು ಜೀವನದ ನೋವುಗಳನ್ನು ಮೆಲುಕು ಹಾಕುತ್ತ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಶ್ರೀ ಕೃಷ್ಣ ಭಟ್ ರವರು ಸೇವಾಧಾಮಕ್ಕೆ ನೀಡುತ್ತಿರುವ ನಿರಂತರ ಸಹಕಾರವನ್ನು ಸ್ಮರಿಸಿದರು. ಸೇವಾಧಾಮದಲ್ಲಿ ಹುಟ್ಟುಹಬ್ಬ ಆಚರಿಸುವ ಪರಿಣಾಮ ದಿವ್ಯಾಂಗರ ಕಷ್ಟನಷ್ಟದ ಜೀವನವನ್ನು ಹತ್ತಿರದಿಂದ ಗಮನಿಸುವುದಲ್ಲದೆ, ಅವರೊಂದಿಗೆ ಬೆರೆತು ಹುಟ್ಟುಹಬ್ಬ ಆಚರಿಸುವುದು ಅರ್ಥಪೂರ್ಣ ಆಗುತ್ತದೆ ಎಂದು ಅಭಿಪ್ರಾಯ ಪಟ್ಟರು.ನಂತರ ತಮ್ಮ ನಾಲ್ಕು ಚಕ್ರದ ಸ್ಕೂಟರ್ ಅನ್ನು ಸೇವಾಧಾಮದ ಫಲಾನುಭವಿಗಳ ಉಪಯೋಗಕ್ಕಾಗಿ ಸಮರ್ಪಿಸಿದರು.

ಈ ಸಂದರ್ಭ ಸೇವಾಧಾಮದ ಸಂಚಾಲಕರಾದ ಶ್ರೀ ಕೆ.ಪುರಂದರ ರಾವ್ ಹಾಗೂ ಮೆಂಟರ್ ಬಾಲಕೃಷ್ಣರವರು ಉಪಸ್ಥಿತರಿದ್ದರು. ಕೃಷ್ಣ ಭಟ್ ರವರು ಸಂಸ್ಥೆಯ ಕಾರ್ಯವೈಖರಿಯನ್ನು ಮೆಚ್ಚಿ, ಶುಭಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು, ಅವರ ಪೋಷಕರು ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸೇವಾಧಾಮದ ಉಸ್ತುವಾರಿ ಕೇಶವ. ಎಮ್, ಕನ್ಯಾಡಿ ಸ್ವಾಗತಿಸಿ, ನಿರೂಪಿಸಿದರು. ಸಂಚಾಲಕರಾದ ಕೆ. ಪುರಂದರ ರಾವ್ ವಂದಿಸಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ