ಶಿರೂರು ಶ್ರೀಗಳ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸೋಣ: ಕೇಮಾರು ಶ್ರೀಗಳಿಂದ ಕರೆ

ಉಡುಪಿ: ಜುಲೈ19 ರಂದು ಜರಗಲಿರುವ ಉಡುಪಿ
ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ
ಶ್ರೀಪಾದರ ಎರಡನೇ ವರ್ಷದ ಕೃಷ್ಣೈಖ್ಯ ದಿನವನ್ನು ಈ ಭಾರಿ ಸರಳ ರೀತಿಯಲ್ಲಿ ಆಯೋಜಿಸಬೇಕೆಂದು ಕೇಮಾರು ಶ್ರೀಪಾದರು ಹಾಗೂ ಅಭಿಮಾನಿ ಬಳಗದವರು ಶ್ರೀ ಶಿರೂರು ಭಕ್ತವೃಂದಕ್ಕೆ ಕರೆ ನೀಡಿದ್ದಾರೆ.

ಕೇಮಾರು ಶ್ರೀ

ನಿರಂತರ 48 ವರ್ಷಗಳ ಕಾಲ ಶ್ರೀಕೃಷ್ಣದೇವರಿಗೆ ಪೂಜೆ ಸಲ್ಲಿಸಿ,ಮೂರು ಪರ್ಯಾಯಗಳನ್ನು ಯಶಸ್ವಿಯಾಗಿ ಪೂರೈಸಿ ಕೃಷ್ಣಮಠ ಹಾಗೂ ಸಮಾಜಕ್ಕೆ ಅಪಾರ ಕೊಡುಗೆ ಸಲ್ಲಿಸಿರುವ ಶ್ರೀ ಮುಖ್ಯಪ್ರಾಣದೇವರ ಅನನ್ಯ ಉಪಾಸಕ, ಉಡುಪಿ ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು 2018ರ ಜುಲೈ19ರಂದು ಹರಿಪಾದ ಸೇರಿದ್ದರು.

ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು,ಉಡುಪಿ, ಸಿಮಂತೂರು, ಕೇಮಾರು ಸೇರಿದಂತೆ ನಾಡಿನ ವಿವಿಧ ಸ್ಥಳಗಳಲ್ಲಿ ಶ್ರೀ ಶಿರೂರು ಶ್ರೀಪಾದರ ಜನ್ಮದಿನ ಹಾಗೂ ಕೃಷ್ಣೈಖ್ಯ ದಿನವನ್ನು ಶ್ರೀ ಶಿರೂರು ಶ್ರೀಪಾದರ ಆಪ್ತರಾದ
ಶ್ರೀ ಕೇಮಾರು ಸಾಂದೀಪಿನಿ ಮಠದ
ಶ್ರೀ ಈಶವಿಠಲದಾಸ ಸ್ವಾಮೀಜಿಯವರ ನೇತೃತ್ವದಲ್ಲಿ ಭಕ್ತವೃಂದವು ವಿವಿಧ ಸಮಾಜಮುಖೀ ಕಾರ್ಯಕ್ರಮಗಳೊಂದಿಗೆ ಸ್ಮರಣಾರ್ಹವಾಗಿ ಆಯೋಜಿಸಿತ್ತು.

ಆದರೆ ಈ ಭಾರೀ ಕೊರೋನಾ ಸಮಸ್ಯೆಯು ಎಲ್ಲೆಡೆ ತೀವ್ರಗೊಂಡಿರುವ ಕಾರಣ ಜಿಲ್ಲಾಡಳಿತದ ನೀತಿ ಸಂಹಿತೆಯನ್ನು ಗೌರವಿಸಿ ಶ್ರೀಶಿರೂರು ಶ್ರೀಪಾದರ ಸಂಸ್ಮರಣಾ ಕಾರ್ಯಕ್ರಮವನ್ನು ಶಿಷ್ಯ ಸಮುದಾಯ ಹಾಗೂ ಅಭಿಮಾನಿಗಳು ಸ್ವಗೃಹದಲ್ಲೇ ಸರಳವಾಗಿ ಆಚರಿಸಬೇಕೆಂದು ಶ್ರೀಕೇಮಾರು ಶ್ರೀಪಾದರು, ಶಿರೂರು ಶ್ರೀ ಅಭಿಮಾನಿ ಬಳಗದ ಶ್ರೀ ರಾಧಾಕೃಷ್ಣ ಶೆಟ್ಟಿ
ದೊಡ್ನಗುಡ್ಡೆ, ಜಯರಾಂ ಅಂಬೇಕಲ್ಲು, ನವೀನ್ ರಾವ್, ಶ್ರೀಜಿತ್ ಹಾಗೂ ಶಿರೂರು ಶ್ರೀಪಾದರ ಪೂರ್ವಾಶ್ರಮದ ಸಹೋದರ ಪಿ.ಲಾತವ್ಯ ಆಚಾರ್ಯ ರವರು ವಿನಂತಿಸಿಕೊಂಡಿದ್ದಾರೆ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 152 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ