ಶಿರೂರು ಶ್ರೀಗಳ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸೋಣ: ಕೇಮಾರು ಶ್ರೀಗಳಿಂದ ಕರೆ

ಉಡುಪಿ: ಜುಲೈ19 ರಂದು ಜರಗಲಿರುವ ಉಡುಪಿ
ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ
ಶ್ರೀಪಾದರ ಎರಡನೇ ವರ್ಷದ ಕೃಷ್ಣೈಖ್ಯ ದಿನವನ್ನು ಈ ಭಾರಿ ಸರಳ ರೀತಿಯಲ್ಲಿ ಆಯೋಜಿಸಬೇಕೆಂದು ಕೇಮಾರು ಶ್ರೀಪಾದರು ಹಾಗೂ ಅಭಿಮಾನಿ ಬಳಗದವರು ಶ್ರೀ ಶಿರೂರು ಭಕ್ತವೃಂದಕ್ಕೆ ಕರೆ ನೀಡಿದ್ದಾರೆ.

ಕೇಮಾರು ಶ್ರೀ

ನಿರಂತರ 48 ವರ್ಷಗಳ ಕಾಲ ಶ್ರೀಕೃಷ್ಣದೇವರಿಗೆ ಪೂಜೆ ಸಲ್ಲಿಸಿ,ಮೂರು ಪರ್ಯಾಯಗಳನ್ನು ಯಶಸ್ವಿಯಾಗಿ ಪೂರೈಸಿ ಕೃಷ್ಣಮಠ ಹಾಗೂ ಸಮಾಜಕ್ಕೆ ಅಪಾರ ಕೊಡುಗೆ ಸಲ್ಲಿಸಿರುವ ಶ್ರೀ ಮುಖ್ಯಪ್ರಾಣದೇವರ ಅನನ್ಯ ಉಪಾಸಕ, ಉಡುಪಿ ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು 2018ರ ಜುಲೈ19ರಂದು ಹರಿಪಾದ ಸೇರಿದ್ದರು.

ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು,ಉಡುಪಿ, ಸಿಮಂತೂರು, ಕೇಮಾರು ಸೇರಿದಂತೆ ನಾಡಿನ ವಿವಿಧ ಸ್ಥಳಗಳಲ್ಲಿ ಶ್ರೀ ಶಿರೂರು ಶ್ರೀಪಾದರ ಜನ್ಮದಿನ ಹಾಗೂ ಕೃಷ್ಣೈಖ್ಯ ದಿನವನ್ನು ಶ್ರೀ ಶಿರೂರು ಶ್ರೀಪಾದರ ಆಪ್ತರಾದ
ಶ್ರೀ ಕೇಮಾರು ಸಾಂದೀಪಿನಿ ಮಠದ
ಶ್ರೀ ಈಶವಿಠಲದಾಸ ಸ್ವಾಮೀಜಿಯವರ ನೇತೃತ್ವದಲ್ಲಿ ಭಕ್ತವೃಂದವು ವಿವಿಧ ಸಮಾಜಮುಖೀ ಕಾರ್ಯಕ್ರಮಗಳೊಂದಿಗೆ ಸ್ಮರಣಾರ್ಹವಾಗಿ ಆಯೋಜಿಸಿತ್ತು.

ಆದರೆ ಈ ಭಾರೀ ಕೊರೋನಾ ಸಮಸ್ಯೆಯು ಎಲ್ಲೆಡೆ ತೀವ್ರಗೊಂಡಿರುವ ಕಾರಣ ಜಿಲ್ಲಾಡಳಿತದ ನೀತಿ ಸಂಹಿತೆಯನ್ನು ಗೌರವಿಸಿ ಶ್ರೀಶಿರೂರು ಶ್ರೀಪಾದರ ಸಂಸ್ಮರಣಾ ಕಾರ್ಯಕ್ರಮವನ್ನು ಶಿಷ್ಯ ಸಮುದಾಯ ಹಾಗೂ ಅಭಿಮಾನಿಗಳು ಸ್ವಗೃಹದಲ್ಲೇ ಸರಳವಾಗಿ ಆಚರಿಸಬೇಕೆಂದು ಶ್ರೀಕೇಮಾರು ಶ್ರೀಪಾದರು, ಶಿರೂರು ಶ್ರೀ ಅಭಿಮಾನಿ ಬಳಗದ ಶ್ರೀ ರಾಧಾಕೃಷ್ಣ ಶೆಟ್ಟಿ
ದೊಡ್ನಗುಡ್ಡೆ, ಜಯರಾಂ ಅಂಬೇಕಲ್ಲು, ನವೀನ್ ರಾವ್, ಶ್ರೀಜಿತ್ ಹಾಗೂ ಶಿರೂರು ಶ್ರೀಪಾದರ ಪೂರ್ವಾಶ್ರಮದ ಸಹೋದರ ಪಿ.ಲಾತವ್ಯ ಆಚಾರ್ಯ ರವರು ವಿನಂತಿಸಿಕೊಂಡಿದ್ದಾರೆ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ