ತಮಿಳುನಾಡಿನ ಶಿವಕಾಶಿಯಲ್ಲಿ ಅಗ್ನಿ ಅವಘಡ 6 ಮಂದಿ ದುರ್ಮರಣ

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ಇಂದು ಸಂಜೆ ನಡೆದಿದೆ. ಕಲೈಯರ್ಕುರಿಚಿ ಪಟಾಕಿ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, 17ಕ್ಕೂ ಹೆಚ್ಚು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಪಟಾಕಿ ತಯಾರಿಕೆಗಾಗಿ ಸಂಗ್ರಹಿಸಿದ್ದ 10ಕ್ಕೂ ಹೆಚ್ಚು ಶೆಡ್‌ಗಳು ಬೆಂಕಿಗೆ ಆಹುತಿಯಾಗಿದೆ. ಕಳೆದೊಂದು ತಿಂಗಳಲ್ಲಿ ಈ ಪ್ರದೇಶದಲ್ಲಿ ಸಂಭವಿಸುತ್ತಿರುವ ಎರಡನೇ ದುರ್ಘಟನೆ ಇದಾಗಿದೆ. ಫೆಬ್ರುವರಿ 12ರಂದು ಸತ್ತೂರು ಬಳಿ ಅಚ್ಚಂಕುಲಂ ಘಟಕದಲ್ಲಿ ನಡೆದ ಪಟಾಕಿ ಸ್ಫೋಟದಲ್ಲಿ 11ಕ್ಕೂ ಹೆಚ್ಚು ಜನ ಕಾರ್ಮಿಕರು ಮೃತಪಟ್ಟು ಸುಮಾರು 20ರಷ್ಟು ಮಂದಿ ಗಾಯಗೊಂಡಿದ್ದರು.

ದೇಶದಲ್ಲಿ ಅತಿ ಹೆಚ್ಚು ಪಟಾಕಿಗಳನ್ನು ಶಿವಕಾಶಿಯಲ್ಲಿ ತಯಾರಿ ಮಾಡಲಾಗುತ್ತಿದೆ. ಆದರೆ ಪದೇ ಪದೇ ಅವಘಡ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

Spread the love
  • Related Posts

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    You Missed

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 2 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 9 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”