![](https://kalanirnayanews.com/wp-content/uploads/2020/08/BL21STATESSIDDARAMAIAH.jpg)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರಿಗೂ ಕೊರೋನಾ ಸೋಂಕು ದೃಢಗೊಂಡಿದೆ.
ನಿನ್ನೆ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
ಎಂದು ಸ್ವತಃ ಸಿದ್ದರಾಮಯ್ಯರವರೇ ಟ್ವೀಟ್ ಮಾಡಿದ್ದು ಸಂಪರ್ಕದಲ್ಲಿದ್ದವರು ಕ್ವಾರೇಂಟೈನ್ ಆಗುವಂತೆ ಮನವಿ ಮಾಡಿದ್ದಾರೆ.
![](https://kalanirnayanews.com/wp-content/uploads/2020/08/Screenshot_2020_0804_082110-717x1024.png)