ಗಡಿಯಲ್ಲಿ ಚೀನಾ ಸೇನೆಯು ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ : ಸಿದ್ದರಾಮಯ್ಯ ಸರಣಿ ಟ್ವೀಟ್ ವಾರ್!

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗಡಿಯಲ್ಲಿ ಚೀನಾ ಸೇನೆಯಲ್ಲಿ ಎರಡು ಕಿ.ಮೀ ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ ಎಲ್ ಸಂತೋಷ್ ರಕ್ಷಣಾ ಸಚಿವರೇ ಅಥವಾ ಸೇನಾ ಮುಖ್ಯಸ್ಥರೇ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿ ಎಲ್ ಸಂತೋಷ್ ಗೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್.ಎಸ್ ಎಸ್ ನಾಯಕ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎಂಬ ವಿವರ ನೀಡುವೆ ಎಂದಿದ್ದಾರೆ.

ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್.ಸಂತೋಷ್ ಕೇಳಿದ್ದಾರೆ, ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರ ಮೋದಿ ಜಮೆ ಮಾಡಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಿ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಎಂದಿದ್ದಾರೆ.

ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ದೇಶದ ಪ್ರಧಾನ ಮಂತ್ರಿಗಳು. ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ ಎನ್ನುವುದನ್ನೂ ತಿಳಿಸಲಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿ.ಎಲ್.ಸಂತೋಷ್ ಅವರೇ, ನೀವು ಬಿ ಎಸ್ ಯಡಿಯೂರಪ್ಪ ಅವರಿಗೆ ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ? ನೀವು ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್ಗಿರಿ ಕೊಡಬಹುದೇನೋ ಎಂದು ವ್ಯಂಗ್ಯವಾಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 39 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 17 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 57 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ