ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಎತ್ತು ವಿದ್ಯುತ್ ಅವಘಡದಲ್ಲಿ ಮೃತ್ಯು! ಬಡ ಕುಟುಂಬಕ್ಕೆ ನೆರವು ನೀಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕು ರಾಜೀವ್ ಗಾಂಧಿ ಲೇಔಟ್ ನ ಹಾಜೀರಾ ರವರ ಎತ್ತು ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಅಸುನೀಗಿದ್ದು ಇದಕ್ಕಾಗಿ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 10000 ಸಹಾಯಧನವನ್ನು ನೀಡಲಾಯಿತು.

ಮನೆಮನೆಗೆ ಕುಡಿಯುವ ನೀರು ಸರಬರಾಜು ಮಾಡಲು ಎತ್ತಿನಗಾಡಿಯನ್ನು ಅವಲಂಬಿಸಿದ್ದು, ಇದಕ್ಕೆ ಎತ್ತುಗಳನ್ನು ಬಳಕೆ ಮಾಡಲಾಗುತಿತ್ತು. ಎಂದಿನಂತೆ ಎತ್ತನ್ನು ಹೊರಗಡೆ ಕಟ್ಟಿ ಹಾಕಿದ್ದು ಆಕಸ್ಮಿಕವಾಗಿ ಎತ್ತು ವಿದ್ಯುತ್ ಸ್ಪರ್ಶವಾಗಿ ಅಸುನೀಗಿದ್ದು ಕುಟುಂಬದ ಆದಾಯದ ಮೂಲವೇ ಕಳೆದು ಹೋದಂತಾಗಿದ್ದು, ಇದನ್ನೇ ನಂಬಿಕೊಂಡು ಬಂದ ಹಾಜೀರಾ ಕುಟುಂಬಕ್ಕೆ ಇದೀಗ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಸರೆಯಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಸಹಾಯಧನ ರೂ 10000 ವನ್ನು ಸ್ಥಳೀಯ ಕೌನ್ಸಿಲರ್ ಬಾಬಾ ಫಕ್ರುದ್ದೀನ್ ರವರು ವಿತರಿಸಿದರು.
ಈ ಸಂದರ್ಭ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮೇಲ್ವಿಚಾರಕರಾದ ಚೇತನ್ ಸೇವಾಪ್ರತಿನಿಧಿ ಅರ್ಷಿಯಾ ಪದಾಧಿಕಾರಿ ಫರ್ಜಾನಾ ನೌಷಾದ್ ಉಪಸ್ಥಿತರಿದ್ದರು.

Spread the love
  • Related Posts

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 5/5/26 ರಿಂದ 13/5/26 ರವರೆಗೆ ನಡೆಯಲಿರುವ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮುಂಡಾಜೆ ಗ್ರಾಮ ಪಂಚಾಯತ್ ನ…

    Spread the love

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಬೆಳ್ತಂಗಡಿ: ಮಕ್ಕಳು ಮೊಬೈಲ್ ಗೀಳನ್ನು ಅಂಟಿಸಿಕೊಳ್ಳದೆ ಗುರು ಹಿರಿಯರ ಮಾರ್ಗದರ್ಶನದಂತೆ ನಡೆದು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಇಂತಹ ಶಿಬಿರಗಳ ಪ್ರಯೋಜನವನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಧರ್ಮಸ್ಥಳ ಮಂಡಲ ಪಂಚಾಯತ್ ಮಾಜಿ ಪ್ರಧಾನ ಸುಂದರ ಗೌಡ…

    Spread the love

    You Missed

    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    • By admin
    • May 5, 2026
    • 261 views
    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 49 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    • By admin
    • May 5, 2026
    • 56 views
    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    • By admin
    • May 5, 2026
    • 29 views
    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    • By admin
    • May 4, 2026
    • 61 views
    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 41 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು