ಸಾಮಾಜಿಕ ಪರಿಶೋಧನಾ ಸಮಿತಿ ವರದಿಯಿಂದ ನರೇಗಾ ಯೋಜನೆಯಲ್ಲಿ 150 ಕೋಟಿ ಅಕ್ರಮ‌ ಬೆಳಕಿಗೆ, 32 ಪಿಡಿಒಗಳ ಅಮಾನತು

ರಾಯಚೂರು: 2020ರಿಂದ 2023ರ ಅವಧಿಯಲ್ಲಿನ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾಪಂಚಾಯ್ತಿ ಸಿಇಒ ಪಿ. ರಾಹುಲ್ ತುಕಾರಾಂ ಅವರು ದೇವದುರ್ಗ ತಾಲೂಕಿನ 32 ಪಿಡಿಒಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ನರೇಗಾ ಯೋಜನೆಯಲ್ಲಿ 150 ಕೋಟಿ ರೂಪಾಯಿಗೂ ಹೆಚ್ಚಿನ ಅಧಿಕ ಹಣ ಅಕ್ರಮ ನಡೆದಿರುವುದು ಲೆಕ್ಕ ಪರಿಶೋಧನಾ ಸಮಿತಿಯ ತನಿಖೆಯಲ್ಲಿ ಬಹಿರಂಗಗೊಂಡಿತ್ತು. ಇನ್ನು ದೇವದುರ್ಗ ಠಾಣೆಯಲ್ಲಿ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಇತ್ತೀಚೆಗೆ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ನಾಲ್ಕು ಪಿಡಿಒಗಳನ್ನು ಅಮಾನತು ಮಾಡಲಾಗಿತ್ತು.

ದೇವದುರ್ಗ ತಾಲ್ಲೂಕಿನ 33 ಗ್ರಾಮಪಂಚಾಯಿತಿಗಳಲ್ಲಿ ಅನುಷ್ಠಾನಗೊಂಡ ಒಟ್ಟು 5,385 ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿದ್ದು ಸುಮಾರು 100 ಕೋಟಿಗೂ ಅಧಿಕ ಹಣ ದುರುಪಯೋಗವಾಗಿದೆ ಎಂದು ಸಾಮಾಜಿಕ ಪರಿಶೋಧನಾ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇನ್ನು 32 ಗ್ರಾಮ ಪಂಚಾಯತಿಗಳ ಕಾಮಗಾರಿಗಳ ಸಾಮಾಗ್ರಿಗಳನ್ನು ಒಂದೇ ಸಂಸ್ಥೆಯಲ್ಲಿ ಖರೀದಿಸಲಾಗಿದೆ. ಒಟ್ಟು 102.32 ಕೋಟಿ ರೂಪಾಯಿಯನ್ನು ಮಾರುತೇಶ್ವರ ಎಂಟರ್ ಪ್ರೈಸಸ್ ಅನ್ನೋ ಒಂದೇ ಸಂಸ್ಥೆಗೆ ಪಾವತಿಸಿರುವುದು ಬೆಳಕಿಗೆ ಬಂದಿತ್ತು.

Spread the love
  • Related Posts

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    You Missed

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 2 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 9 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”