ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇದರ ವತಿಯಿಂದ ಬಾಲಕನ ಚಿಕಿತ್ಸೆಗಾಗಿ ತುರ್ತು ಆರ್ಥಿಕ ನೆರವು

ಬೆಳ್ತಂಗಡಿ: ಸ್ಪಂದನಾ ಸೇವಾ ಸಂಘ,ಬೆಳ್ತಂಗಡಿ ಇದರ ವತಿಯಿಂದ ಬಾಲಕನ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಲಾಯಿತು.

ತಾಲೂಕಿನ ಮಲವಂತಿಗೆ ಗ್ರಾಮದ ಮಕ್ಕಿ ನಿವಾಸಿ ಶ್ರೀಯುತ ಶೀನಪ್ಪ ಗೌಡ ಪುತ್ರ ಮಾಸ್ಟರ್ ಸಂದೀಪ್ ರವರು ಹುಲ್ಲು ಕಟಾವು ಮಾಡುತ್ತಿದ್ದ ಸಂಧರ್ಭದಲ್ಲಿ ಆಕಸ್ಮಿಕವಾಗಿ ಯಂತ್ರಕ್ಕೆ ಕೈ ಸಿಲುಕಿ ತೀವ್ರ ಗಾಯ ಗೊಂಡಿತ್ತು ಇದನ್ನರಿತ ಸ್ಪಂದನಾ ಸೇವಾ ಯೋಜನೆಯು ಇವರ ಚಿಕಿತ್ಸಾ ವೆಚ್ಚಕ್ಕಾಗಿ ₹15,000/- ಧನಸಹಾಯವನ್ನು ಮಲವಂತಿಗೆ ಗ್ರಾಮ ಸಮಿತಿಯ ಅಧ್ಯಕ್ಷರಾದ ಆನಂದ ಗೌಡ ಮೈರ್ನೋಡಿ ಇವರ ಮೂಲಕ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಗೌಡ, ನಾವೂರು ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀಯುತ ದೇಜಪ್ಪ ಗೌಡ, ಸ್ಪಂದನಾ ಸೇವಾ ಸಂಘದ ಪದಾಧಿಕಾರಿಗಳು ಹಾಗೂ ನಾವೂರು ಗ್ರಾಮದ ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

Spread the love
  • Related Posts

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    You Missed

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 16 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 24 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 19 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 46 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 40 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 61 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ