ಕಾಲನಿರ್ಣಯನ್ಯೂಸ್ “ಶ್ರೀಕೃಷ್ಣ ವೇಷ ಸ್ಪರ್ಧೆ 2020″ರ ಸ್ಪರ್ಧಾವಿಜೇತರ ಫಲಿತಾಂಶ ಪ್ರಕಟ

ಮಂಗಳೂರು: ಕಾಲನಿರ್ಣಯನ್ಯೂಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಶ್ರೀಕೃಷ್ಣ ವೇಷ ಸ್ಪರ್ಧೆ 2020″ನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 369 ಪುಟಾಣಿ ಮಕ್ಕಳು ಭಾಗವಹಿಸಿದ್ದು ವಿಜೇತರ ಆಯ್ಕೆ ಮಾಡಲಾಗಿದೆ.

ಸ್ಪರ್ಧೆಯ ಪ್ರಥಮ ಬಹುಮಾನವನ್ನು ಮಹೀಕಾ ಕಲ್ಲಡ್ಕ  (ಕ್ರ.ಸಂ10) ಪಡೆದುಕೊಂಡಿದ್ದಾರೆ.

ಮಹೀಕಾ ಕಲ್ಲಡ್ಕ  (ಕ್ರ.ಸಂ10)

ದ್ವಿತೀಯ ಬಹುಮಾನವನ್ನು ಅನ್ವಿಕ್ ಗುರಿಪಳ್ಳ, ಉಜಿರೆ (ಕ್ರ.ಸಂ 53)

ಅನ್ವಿಕ್ ಗುರಿಪಳ್ಳ, ಉಜಿರೆ (ಕ್ರ.ಸಂ 53)

ತೃತೀಯ ಬಹುಮಾನವನ್ನು
ಅರ್ಘ್ಯ ಸಾಯಿ ಕನಸು ಮನೆ ಜೋಡು ಸ್ಥಾನ ಧರ್ಮಸ್ಥಳ (04) ಪಡೆದು ಕೊಂಡಿದ್ದಾರೆ.

ಅರ್ಘ್ಯ ಸಾಯಿ ಕನಸು ಮನೆ ಜೋಡು ಸ್ಥಾನ ಧರ್ಮಸ್ಥಳ (04)

ಪ್ರೋತ್ಸಾಹಕರ ಬಹುಮಾನವನ್ನು

🔹ಅನ್ವಿ ಸುವರ್ಣ ಕೊಡಂಗಲ್ಲು ಮೂಡಬಿದ್ರೆ (ಕ್ರ.ಸಂ125)

ಅನ್ವಿ ಸುವರ್ಣ ಕೊಡಂಗಲ್ಲು ಮೂಡಬಿದ್ರೆ (ಕ್ರ.ಸಂ125)

🔸ತ್ರಿಷಾ ಯು.ಕೆ ಕೋಡಿಗದ್ದೆ ನೂಜಿಬಾಳ್ತಿಲ ಕಡಬ ಕ್ರ.ಸಂ(131)

ತ್ರಿಷಾ ಯು.ಕೆ ಕೋಡಿಗದ್ದೆ ನೂಜಿಬಾಳ್ತಿಲ ಕಡಬ ಕ್ರ.ಸಂ(131)

🔹ಹೃದಾನ್ ಶೆಟ್ಟಿ   ಈದು ಕಾರ್ಕಳ (ಕ್ರ.ಸಂ 62) ಪಡೆದುಕೊಂಡಿದ್ದಾರೆ.

ಹೃದಾನ್ ಶೆಟ್ಟಿ   ಈದು ಕಾರ್ಕಳ (ಕ್ರ.ಸಂ 62)

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!