ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆದರೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ ಆಚರಿಸಿ ! :- ಸನಾತನ ಸಂಸ್ಥೆ

ರಾಮಮಂದಿರ ಭೂಮಿಪೂಜೆಯ ದಿನದಂದು ವಾತಾವರಣವನ್ನು ಶ್ರೀರಾಮಮಯ ಮಾಡಿ !

ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ ಪೂಜೆ ಸಮಾರಂಭವನ್ನು ರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ಪ್ರತಿಯೊಬ್ಬ ರಾಮಭಕ್ತನು ಈ ಮುಂದಿನ ಕೃತಿಗಳನ್ನು ಮಾಡಬೇಕು,

೧. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಧ್ವಜವನ್ನು ಹಾರಿಸಬೇಕು !
೨. ಶ್ರೀರಾಮತತ್ತ್ವದ ಸಾತ್ತ್ವಿಕ ರಂಗೋಲಿಯನ್ನು ಮನೆಯ ಮುಂದೆ ಬಿಡಿಸಬೇಕು !
೩. ಬೆಳಗ್ಗೆ ಶ್ರೀರಾಮನನ್ನು ಪೂಜಿಸುವಾಗ ಎಣ್ಣೆ ದೀಪ ಬೆಳಗಬೇಕು ಮತ್ತು ಸಂಜೆ ಬಾಗಿಲಿನ ಬಳಿ ಹಣತೆಯನ್ನು ಹಚ್ಚಬೇಕು !
೪. ಕುಟುಂಬದವರೆಲ್ಲ ಸೇರಿ ಸಾಮೂಹಿಕವಾಗಿ ಶ್ರೀರಾಮರಾಕ್ಷಾಸ್ತೋತ್ರವನ್ನು ಪಠಿಸಬೇಕು !
೫. ಪ್ರತಿಯೊಬ್ಬರೂ ದಿನವಿಡೀ ಸಾಧ್ಯವಾದಷ್ಟು ’ಶ್ರೀರಾಮ ಜಯ ರಾಮ ಜಯ ಜಯ ರಾಮ’ ಎಂದು ನಾಮಜಪ ಮಾಡಬೇಕು !
೬. ‘ಶ್ರೀರಾಮನಿಗೆ ಅಪೇಕ್ಷಿತವಿರುವ ಆದರ್ಶ ರಾಮರಾಜ್ಯವು ಶೀಘ್ರದಲ್ಲೇ ಸ್ಥಾಪನೆಯಾಗಲಿ’ ಎಂದು ಶ್ರೀ ರಾಮನಲ್ಲಿ ಭಾವಪೂರ್ಣವಾಗಿ ಪ್ರಾರ್ಥನೆ ಮಾಡಬೇಕು !

ಹೀಗೆ ವಿವಿಧ ಕಾರ್ಯಗಳ ಮೂಲಕ ಶ್ರೀರಾಮನ ಭಕ್ತಿಯನ್ನು ಮಾಡಿ ಪ್ರಭು ಶ್ರೀರಾಮನ ಕೃಪೆಯನ್ನು ಸಂಪಾದಿಸಬೇಕೆಂದು ಸನಾತನ ಸಂಸ್ಥೆಯು ಹಿಂದೂ ಸಮಾಜಕ್ಕೆ ಕರೆ ನೀಡಿದೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ