ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆದರೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ ಆಚರಿಸಿ ! :- ಸನಾತನ ಸಂಸ್ಥೆ

ರಾಮಮಂದಿರ ಭೂಮಿಪೂಜೆಯ ದಿನದಂದು ವಾತಾವರಣವನ್ನು ಶ್ರೀರಾಮಮಯ ಮಾಡಿ !

ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ ಪೂಜೆ ಸಮಾರಂಭವನ್ನು ರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ಪ್ರತಿಯೊಬ್ಬ ರಾಮಭಕ್ತನು ಈ ಮುಂದಿನ ಕೃತಿಗಳನ್ನು ಮಾಡಬೇಕು,

೧. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಧ್ವಜವನ್ನು ಹಾರಿಸಬೇಕು !
೨. ಶ್ರೀರಾಮತತ್ತ್ವದ ಸಾತ್ತ್ವಿಕ ರಂಗೋಲಿಯನ್ನು ಮನೆಯ ಮುಂದೆ ಬಿಡಿಸಬೇಕು !
೩. ಬೆಳಗ್ಗೆ ಶ್ರೀರಾಮನನ್ನು ಪೂಜಿಸುವಾಗ ಎಣ್ಣೆ ದೀಪ ಬೆಳಗಬೇಕು ಮತ್ತು ಸಂಜೆ ಬಾಗಿಲಿನ ಬಳಿ ಹಣತೆಯನ್ನು ಹಚ್ಚಬೇಕು !
೪. ಕುಟುಂಬದವರೆಲ್ಲ ಸೇರಿ ಸಾಮೂಹಿಕವಾಗಿ ಶ್ರೀರಾಮರಾಕ್ಷಾಸ್ತೋತ್ರವನ್ನು ಪಠಿಸಬೇಕು !
೫. ಪ್ರತಿಯೊಬ್ಬರೂ ದಿನವಿಡೀ ಸಾಧ್ಯವಾದಷ್ಟು ’ಶ್ರೀರಾಮ ಜಯ ರಾಮ ಜಯ ಜಯ ರಾಮ’ ಎಂದು ನಾಮಜಪ ಮಾಡಬೇಕು !
೬. ‘ಶ್ರೀರಾಮನಿಗೆ ಅಪೇಕ್ಷಿತವಿರುವ ಆದರ್ಶ ರಾಮರಾಜ್ಯವು ಶೀಘ್ರದಲ್ಲೇ ಸ್ಥಾಪನೆಯಾಗಲಿ’ ಎಂದು ಶ್ರೀ ರಾಮನಲ್ಲಿ ಭಾವಪೂರ್ಣವಾಗಿ ಪ್ರಾರ್ಥನೆ ಮಾಡಬೇಕು !

ಹೀಗೆ ವಿವಿಧ ಕಾರ್ಯಗಳ ಮೂಲಕ ಶ್ರೀರಾಮನ ಭಕ್ತಿಯನ್ನು ಮಾಡಿ ಪ್ರಭು ಶ್ರೀರಾಮನ ಕೃಪೆಯನ್ನು ಸಂಪಾದಿಸಬೇಕೆಂದು ಸನಾತನ ಸಂಸ್ಥೆಯು ಹಿಂದೂ ಸಮಾಜಕ್ಕೆ ಕರೆ ನೀಡಿದೆ.

Spread the love
  • Related Posts

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಬಳಿಕ ಎಲ್ಲರೂ ಸಾಮೂಹಿಕವಾಗಿ…

    Spread the love

    You Missed

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 22 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    • By admin
    • February 15, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 80 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 26 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 54 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 39 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ