ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆದರೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ ಆಚರಿಸಿ ! :- ಸನಾತನ ಸಂಸ್ಥೆ

ರಾಮಮಂದಿರ ಭೂಮಿಪೂಜೆಯ ದಿನದಂದು ವಾತಾವರಣವನ್ನು ಶ್ರೀರಾಮಮಯ ಮಾಡಿ !

ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ ಪೂಜೆ ಸಮಾರಂಭವನ್ನು ರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ಪ್ರತಿಯೊಬ್ಬ ರಾಮಭಕ್ತನು ಈ ಮುಂದಿನ ಕೃತಿಗಳನ್ನು ಮಾಡಬೇಕು,

೧. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಧ್ವಜವನ್ನು ಹಾರಿಸಬೇಕು !
೨. ಶ್ರೀರಾಮತತ್ತ್ವದ ಸಾತ್ತ್ವಿಕ ರಂಗೋಲಿಯನ್ನು ಮನೆಯ ಮುಂದೆ ಬಿಡಿಸಬೇಕು !
೩. ಬೆಳಗ್ಗೆ ಶ್ರೀರಾಮನನ್ನು ಪೂಜಿಸುವಾಗ ಎಣ್ಣೆ ದೀಪ ಬೆಳಗಬೇಕು ಮತ್ತು ಸಂಜೆ ಬಾಗಿಲಿನ ಬಳಿ ಹಣತೆಯನ್ನು ಹಚ್ಚಬೇಕು !
೪. ಕುಟುಂಬದವರೆಲ್ಲ ಸೇರಿ ಸಾಮೂಹಿಕವಾಗಿ ಶ್ರೀರಾಮರಾಕ್ಷಾಸ್ತೋತ್ರವನ್ನು ಪಠಿಸಬೇಕು !
೫. ಪ್ರತಿಯೊಬ್ಬರೂ ದಿನವಿಡೀ ಸಾಧ್ಯವಾದಷ್ಟು ’ಶ್ರೀರಾಮ ಜಯ ರಾಮ ಜಯ ಜಯ ರಾಮ’ ಎಂದು ನಾಮಜಪ ಮಾಡಬೇಕು !
೬. ‘ಶ್ರೀರಾಮನಿಗೆ ಅಪೇಕ್ಷಿತವಿರುವ ಆದರ್ಶ ರಾಮರಾಜ್ಯವು ಶೀಘ್ರದಲ್ಲೇ ಸ್ಥಾಪನೆಯಾಗಲಿ’ ಎಂದು ಶ್ರೀ ರಾಮನಲ್ಲಿ ಭಾವಪೂರ್ಣವಾಗಿ ಪ್ರಾರ್ಥನೆ ಮಾಡಬೇಕು !

ಹೀಗೆ ವಿವಿಧ ಕಾರ್ಯಗಳ ಮೂಲಕ ಶ್ರೀರಾಮನ ಭಕ್ತಿಯನ್ನು ಮಾಡಿ ಪ್ರಭು ಶ್ರೀರಾಮನ ಕೃಪೆಯನ್ನು ಸಂಪಾದಿಸಬೇಕೆಂದು ಸನಾತನ ಸಂಸ್ಥೆಯು ಹಿಂದೂ ಸಮಾಜಕ್ಕೆ ಕರೆ ನೀಡಿದೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 202 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 46 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ