ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆದರೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ ಆಚರಿಸಿ ! :- ಸನಾತನ ಸಂಸ್ಥೆ

ರಾಮಮಂದಿರ ಭೂಮಿಪೂಜೆಯ ದಿನದಂದು ವಾತಾವರಣವನ್ನು ಶ್ರೀರಾಮಮಯ ಮಾಡಿ !

ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ ಪೂಜೆ ಸಮಾರಂಭವನ್ನು ರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ಪ್ರತಿಯೊಬ್ಬ ರಾಮಭಕ್ತನು ಈ ಮುಂದಿನ ಕೃತಿಗಳನ್ನು ಮಾಡಬೇಕು,

೧. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಧ್ವಜವನ್ನು ಹಾರಿಸಬೇಕು !
೨. ಶ್ರೀರಾಮತತ್ತ್ವದ ಸಾತ್ತ್ವಿಕ ರಂಗೋಲಿಯನ್ನು ಮನೆಯ ಮುಂದೆ ಬಿಡಿಸಬೇಕು !
೩. ಬೆಳಗ್ಗೆ ಶ್ರೀರಾಮನನ್ನು ಪೂಜಿಸುವಾಗ ಎಣ್ಣೆ ದೀಪ ಬೆಳಗಬೇಕು ಮತ್ತು ಸಂಜೆ ಬಾಗಿಲಿನ ಬಳಿ ಹಣತೆಯನ್ನು ಹಚ್ಚಬೇಕು !
೪. ಕುಟುಂಬದವರೆಲ್ಲ ಸೇರಿ ಸಾಮೂಹಿಕವಾಗಿ ಶ್ರೀರಾಮರಾಕ್ಷಾಸ್ತೋತ್ರವನ್ನು ಪಠಿಸಬೇಕು !
೫. ಪ್ರತಿಯೊಬ್ಬರೂ ದಿನವಿಡೀ ಸಾಧ್ಯವಾದಷ್ಟು ’ಶ್ರೀರಾಮ ಜಯ ರಾಮ ಜಯ ಜಯ ರಾಮ’ ಎಂದು ನಾಮಜಪ ಮಾಡಬೇಕು !
೬. ‘ಶ್ರೀರಾಮನಿಗೆ ಅಪೇಕ್ಷಿತವಿರುವ ಆದರ್ಶ ರಾಮರಾಜ್ಯವು ಶೀಘ್ರದಲ್ಲೇ ಸ್ಥಾಪನೆಯಾಗಲಿ’ ಎಂದು ಶ್ರೀ ರಾಮನಲ್ಲಿ ಭಾವಪೂರ್ಣವಾಗಿ ಪ್ರಾರ್ಥನೆ ಮಾಡಬೇಕು !

ಹೀಗೆ ವಿವಿಧ ಕಾರ್ಯಗಳ ಮೂಲಕ ಶ್ರೀರಾಮನ ಭಕ್ತಿಯನ್ನು ಮಾಡಿ ಪ್ರಭು ಶ್ರೀರಾಮನ ಕೃಪೆಯನ್ನು ಸಂಪಾದಿಸಬೇಕೆಂದು ಸನಾತನ ಸಂಸ್ಥೆಯು ಹಿಂದೂ ಸಮಾಜಕ್ಕೆ ಕರೆ ನೀಡಿದೆ.

Spread the love
  • Related Posts

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬಾರ್ಯ : ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ. ಶಾಸಕರಿಗೆ…

    Spread the love

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯದಿಂದ ಕುಕ್ಕಾವುವರೆಗೆ ಅಲ್ಲಲ್ಲಿ ರಸ್ತೆ ಹಾಳಾಗಿದ್ದು, ಎರ್ಮಾಲ್ ಪಲ್ಕೆ ಬಳಿ ಮೋರಿ ಕುಸಿದು ವಾಹನ ಸವಾರರಿಗೆ ತುಂಬ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ಕಡಿರುದ್ಯಾವರದ ಕಾನರ್ಪ ಪಣಿಕಲ್ ನವೀನ್ ಅವರು ತನ್ನ ಸ್ವಂತ ಖರ್ಚಿನಿಂದ ಹಿಟಾಚಿ…

    Spread the love

    You Missed

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 118 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 187 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 66 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 242 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ

    • By admin
    • November 5, 2025
    • 194 views
    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ

    ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

    • By admin
    • November 5, 2025
    • 82 views
    ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ