ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆದರೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ ಆಚರಿಸಿ ! :- ಸನಾತನ ಸಂಸ್ಥೆ

ರಾಮಮಂದಿರ ಭೂಮಿಪೂಜೆಯ ದಿನದಂದು ವಾತಾವರಣವನ್ನು ಶ್ರೀರಾಮಮಯ ಮಾಡಿ !

ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ ಪೂಜೆ ಸಮಾರಂಭವನ್ನು ರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ಪ್ರತಿಯೊಬ್ಬ ರಾಮಭಕ್ತನು ಈ ಮುಂದಿನ ಕೃತಿಗಳನ್ನು ಮಾಡಬೇಕು,

೧. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಧ್ವಜವನ್ನು ಹಾರಿಸಬೇಕು !
೨. ಶ್ರೀರಾಮತತ್ತ್ವದ ಸಾತ್ತ್ವಿಕ ರಂಗೋಲಿಯನ್ನು ಮನೆಯ ಮುಂದೆ ಬಿಡಿಸಬೇಕು !
೩. ಬೆಳಗ್ಗೆ ಶ್ರೀರಾಮನನ್ನು ಪೂಜಿಸುವಾಗ ಎಣ್ಣೆ ದೀಪ ಬೆಳಗಬೇಕು ಮತ್ತು ಸಂಜೆ ಬಾಗಿಲಿನ ಬಳಿ ಹಣತೆಯನ್ನು ಹಚ್ಚಬೇಕು !
೪. ಕುಟುಂಬದವರೆಲ್ಲ ಸೇರಿ ಸಾಮೂಹಿಕವಾಗಿ ಶ್ರೀರಾಮರಾಕ್ಷಾಸ್ತೋತ್ರವನ್ನು ಪಠಿಸಬೇಕು !
೫. ಪ್ರತಿಯೊಬ್ಬರೂ ದಿನವಿಡೀ ಸಾಧ್ಯವಾದಷ್ಟು ’ಶ್ರೀರಾಮ ಜಯ ರಾಮ ಜಯ ಜಯ ರಾಮ’ ಎಂದು ನಾಮಜಪ ಮಾಡಬೇಕು !
೬. ‘ಶ್ರೀರಾಮನಿಗೆ ಅಪೇಕ್ಷಿತವಿರುವ ಆದರ್ಶ ರಾಮರಾಜ್ಯವು ಶೀಘ್ರದಲ್ಲೇ ಸ್ಥಾಪನೆಯಾಗಲಿ’ ಎಂದು ಶ್ರೀ ರಾಮನಲ್ಲಿ ಭಾವಪೂರ್ಣವಾಗಿ ಪ್ರಾರ್ಥನೆ ಮಾಡಬೇಕು !

ಹೀಗೆ ವಿವಿಧ ಕಾರ್ಯಗಳ ಮೂಲಕ ಶ್ರೀರಾಮನ ಭಕ್ತಿಯನ್ನು ಮಾಡಿ ಪ್ರಭು ಶ್ರೀರಾಮನ ಕೃಪೆಯನ್ನು ಸಂಪಾದಿಸಬೇಕೆಂದು ಸನಾತನ ಸಂಸ್ಥೆಯು ಹಿಂದೂ ಸಮಾಜಕ್ಕೆ ಕರೆ ನೀಡಿದೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 31 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 76 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ