ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ ಕಾಲನಿರ್ಣಯನ್ಯೂಸ್ ಶ್ರೀಕೃಷ್ಣ ವೇಷ ಸ್ಪರ್ಧೆ 2020

ಆತ್ಮೀಯ ಕಾಲನಿರ್ಣಯನ್ಯೂಸ್ ವೀಕ್ಷಕರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಶುಭಾಶಯಗಳು

ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ

2020ನೇ ಸಾಲಿನಲ್ಲಿ ಸಾಂಕ್ರಾಮಿಕ ರೋಗದ ಸಮಸ್ಯೆಯಿಂದ ಶ್ರೀ ಕೃಷ್ಣಜನ್ಮಾಷ್ಟಮಿಯನ್ನು ಸಾರ್ವತ್ರಿಕವಾಗಿ ಆಚರಿಸಲು ಆಡಚಣೆಯುಂಟಾಗಿದೆ. ಈ ನಿಟ್ಟಿನಲ್ಲಿ ಮನೆಯಲ್ಲೇ ಇದ್ದು ತಮ್ಮ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವನ್ನು ನಿಮ್ಮ ಕಾಲನಿರ್ಣಯನ್ಯೂಸ್ ಕಲ್ಪಿಸುತ್ತಿದೆ.

ನಿಮ್ಮ ಮನೆಯಲ್ಲಿ 10 ವರ್ಷದೊಳಗಿನ ಮಕ್ಕಳಿಗೆ ಶ್ರೀ ಕೃಷ್ಣವೇಷವನ್ನು ಧರಿಸಿ ನಮಗೆ ಪೋಟೋ ಕಳುಹಿಸಿದಲ್ಲಿ ನಮ್ಮ facebook ಪೇಜ್ ನಲ್ಲಿ ಪ್ರಕಟಿಸಲಾಗುವುದು. ಹಾಗೂ ಅತೀ ಹೆಚ್ಚು ಲೈಕ್ ಬಂದ ಮಕ್ಕಳಿಗೆ ಬಹುಮಾನ ವಿತರಿಸಲಾಗುತ್ತದೆ.

ದಿನಾಂಕ 10/08/2020ರಿಂದ – 21/08/2020 ಸಂಜೆ 4 ರವರೆಗೆ ಪೋಟೊ ಕಳುಹಿಸಲು ಅವಕಾಶವಿರುತ್ತದೆ.

ದಿನಾಂಕ 22/08/2020ರಂದು ವಿಜೇತರ ಹೆಸರನ್ನು ಘೋಷಣೆ ಮಾಡಲಾಗುತ್ತದೆ.

ಒಬ್ಬರು 2 ಪೋಟೋಗಳನ್ನು ಮಾತ್ರ ಕಳುಹಿಸುವುದು

ಪ್ರಥಮ, ದ್ವೀತಿಯ, ತೃತೀಯ ಹಾಗೂ ಮೂರು ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು.

ಮಗುವಿನ ಹೆಸರು:
ಜನ್ಮದಿನಾಂಕ:
ತಂದೆ ಹೆಸರು :
ತಾಯಿಯ ಹೆಸರು:
ವಿಳಾಸ:
ದೂರವಾಣಿಸಂಖ್ಯೆ:

ಈ ಮೇಲಿನ ವಿವರಗಳನ್ನು 77950 04176 ಚರವಾಣಿ ಸಂಖ್ಯೆಗೆ ವ್ಯಾಟ್ಸಾಪ್ ಮೂಲಕ ಕಳುಹಿಸಿ ಕೊಡಬೇಕಾಗಿ ವಿನಂತಿ.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 114 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 33 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 41 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 27 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ