ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ ಕಾಲನಿರ್ಣಯನ್ಯೂಸ್ ಶ್ರೀಕೃಷ್ಣ ವೇಷ ಸ್ಪರ್ಧೆ 2020

ಆತ್ಮೀಯ ಕಾಲನಿರ್ಣಯನ್ಯೂಸ್ ವೀಕ್ಷಕರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಶುಭಾಶಯಗಳು

ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ

2020ನೇ ಸಾಲಿನಲ್ಲಿ ಸಾಂಕ್ರಾಮಿಕ ರೋಗದ ಸಮಸ್ಯೆಯಿಂದ ಶ್ರೀ ಕೃಷ್ಣಜನ್ಮಾಷ್ಟಮಿಯನ್ನು ಸಾರ್ವತ್ರಿಕವಾಗಿ ಆಚರಿಸಲು ಆಡಚಣೆಯುಂಟಾಗಿದೆ. ಈ ನಿಟ್ಟಿನಲ್ಲಿ ಮನೆಯಲ್ಲೇ ಇದ್ದು ತಮ್ಮ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವನ್ನು ನಿಮ್ಮ ಕಾಲನಿರ್ಣಯನ್ಯೂಸ್ ಕಲ್ಪಿಸುತ್ತಿದೆ.

ನಿಮ್ಮ ಮನೆಯಲ್ಲಿ 10 ವರ್ಷದೊಳಗಿನ ಮಕ್ಕಳಿಗೆ ಶ್ರೀ ಕೃಷ್ಣವೇಷವನ್ನು ಧರಿಸಿ ನಮಗೆ ಪೋಟೋ ಕಳುಹಿಸಿದಲ್ಲಿ ನಮ್ಮ facebook ಪೇಜ್ ನಲ್ಲಿ ಪ್ರಕಟಿಸಲಾಗುವುದು. ಹಾಗೂ ಅತೀ ಹೆಚ್ಚು ಲೈಕ್ ಬಂದ ಮಕ್ಕಳಿಗೆ ಬಹುಮಾನ ವಿತರಿಸಲಾಗುತ್ತದೆ.

ದಿನಾಂಕ 10/08/2020ರಿಂದ – 21/08/2020 ಸಂಜೆ 4 ರವರೆಗೆ ಪೋಟೊ ಕಳುಹಿಸಲು ಅವಕಾಶವಿರುತ್ತದೆ.

ದಿನಾಂಕ 22/08/2020ರಂದು ವಿಜೇತರ ಹೆಸರನ್ನು ಘೋಷಣೆ ಮಾಡಲಾಗುತ್ತದೆ.

ಒಬ್ಬರು 2 ಪೋಟೋಗಳನ್ನು ಮಾತ್ರ ಕಳುಹಿಸುವುದು

ಪ್ರಥಮ, ದ್ವೀತಿಯ, ತೃತೀಯ ಹಾಗೂ ಮೂರು ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು.

ಮಗುವಿನ ಹೆಸರು:
ಜನ್ಮದಿನಾಂಕ:
ತಂದೆ ಹೆಸರು :
ತಾಯಿಯ ಹೆಸರು:
ವಿಳಾಸ:
ದೂರವಾಣಿಸಂಖ್ಯೆ:

ಈ ಮೇಲಿನ ವಿವರಗಳನ್ನು 77950 04176 ಚರವಾಣಿ ಸಂಖ್ಯೆಗೆ ವ್ಯಾಟ್ಸಾಪ್ ಮೂಲಕ ಕಳುಹಿಸಿ ಕೊಡಬೇಕಾಗಿ ವಿನಂತಿ.

Spread the love
  • Related Posts

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಬಳಿಕ ಎಲ್ಲರೂ ಸಾಮೂಹಿಕವಾಗಿ…

    Spread the love

    You Missed

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 22 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    • By admin
    • February 15, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 80 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 26 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 54 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 39 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ