ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಸೈಂಟ್ ಮೆರೀಸ್ ಸ್ಕೂಲ್ ವಿದ್ಯಾರ್ಥಿನಿ ಶ್ರೇಯಾ ಡೊಂಗ್ರೆ 622 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದ ಇವರು ಮರುಮೌಲ್ಯಮಾಪನಕ್ಕೆ ಹಾಕಿದಾಗ 625 ಅಂಕ ಪಡೆದು ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ.

ವೈದ್ಯರಾದ ಶಶಿಕಾಂತ್ ಡೊಂಗ್ರೆ ಹಾಗೂ ದೀಪಾಲಿ ಡೊಂಗ್ರೆಯವರ ಪುತ್ರಿ ಶ್ರೇಯಾ ಡೊಂಗ್ರೆ ಈ ಬಾರಿಯ ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸಿ ತಾಲೂಕಿನ ಜನ ಹೆಮ್ಮೆ ಪಡುವಂತಹ ಸಾಧನೆಯನ್ನು ಮಾಡಿದ್ದು, ಇದೀಗ ಎಸ್​ಎಸ್​ಎಲ್​ಸಿ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ನನಗೆ 622 ಅಂಕ ಬಂದಾಗ ಸ್ವಲ್ಪ ಸಂಶಯ ಉಂಟಾಯಿತು. ಅದರೂ 625 ಅಂಕ ಬರುವ ನಿರೀಕ್ಷೆಯಲ್ಲಿದ್ದೆ. ಇಂಗ್ಲೀಷ್​ನಲ್ಲಿ 3 ಅಂಕ ಕಡಿಮೆ ಬಂದ ಬಗ್ಗೆ ಯೋಚಿಸಿ ತಂದೆ ತಾಯಿ ಹಾಗೂ ಶಾಲಾ ಶಿಕ್ಷಕರಲ್ಲಿ ಮಾತನಾಡಿ ಮರುಮೌಲ್ಯಮಾಪನಕ್ಕೆ ಹಾಕಿದೆ. ಅದರ ಫಲಿತಾಂಶ 625 ಅಂಕ ಬಂದಿದೆ. ತುಂಬಾ ಖುಷಿಯಾಗಿದೆ ಎಂದು ಶ್ರೇಯಾ ಸಂತೋಷ ಹಂಚಿಕೊಂಡರು.

ಈ ಬಾರಿಯ ಪರೀಕ್ಷೆ ಮಕ್ಕಳಿಗೆ ತುಂಬಾ ಸವಾಲಿನದ್ದಾಗಿತ್ತು. ಅದರೂ ಪ್ರಯತ್ನ ಪಟ್ಟರೆ ಫಲ ಸಿಗುತ್ತದೆ ಎಂಬುವುದಕ್ಕೆ ಇವಳೇ ಸಾಕ್ಷಿ. ನಮ್ಮ ಮಗಳ ಯಶಸ್ಸಿಗೆ ಶ್ರಮ ಪಟ್ಟ ಶಿಕ್ಷಕರಿಗೆ ಹಾಗೂ ಆಶೀರ್ವದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪೋಷಕರು ಸಂತಸ ಹಂಚಿಕೊಂಡಿದ್ದಾರೆ

Spread the love
  • Related Posts

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    You Missed

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 4 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 9 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 8 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ