ರಾಜ್ಯದ 13 ಜಿಲ್ಲೆಗಳ 16 ತಾಲೂಕುಗಳು ಪ್ರವಾಹ ಪೀಡಿತ : ರಾಜ್ಯ ಸರ್ಕಾರದಿಂದ ಘೋಷಣೆ!

ಬೆಂಗಳೂರು: ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು, ಮಳೆಹಾನಿ, ಬೆಳೆಹಾನಿ, ಮೂಲಸೌಕರ್ಯಗಳಿಗೆ ಹಾನಿ, ಜೀವ ಹಾನಿ ಉಂಟಾಗಿದೆ. ಪ್ರವಾಹ ಪೀಡಿತ ತಾಲೂಕುಗಳಲ್ಲಿ ಮಾರ್ಗಸೂಚಿಯ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ರಾಜ್ಯ ಸರ್ಕಾರ ಪ್ರವಾಹ ಪೀಡಿತ ಎಂದು ಘೋಷಿಸಿರುವ ತಾಲೂಕುಗಳು

🔹ಧಾರವಾಡ ಜಿಲ್ಲೆಯ ಕಲಘಟಗಿ, ಕುಂದಗೋಳ, ನವಲಗುಂದ, ಅಳ್ನಾವರ
🔸ದಾವಣಗೆರೆ-ಹರಿಹರ, ಹೊನ್ನಾಳಿ, ನ್ಯಾಮತಿ
🔹ರಾಯಚೂರು-ದೇವದುರ್ಗ, ಲಿಂಗಸೂಗೂರು, ರಾಯಚೂರು
🔸ಹಾವೇರಿ-ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು, ಸವಣೂರು, ಶಿಗ್ಗಾಂವ್, ರಟ್ಟಿಹಳ್ಳಿ
🔹ಬೆಳಗಾವಿ-ಅಥಣಿ, ಬೈಲಹೊಂಗ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ಖಾನಪುರ, ರಾಯಭಾಗ, ರಾಮದುರ್ಗ, ಸವದತ್ತಿ, ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ
🔸ಬಾಗಲಕೋಟೆ- ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, ಮುಧೋಲ,ಗುಳೇದ್ ಗುಡ್ಡ, ಇಳಕಲ್
🔹ಗದಗ- ನರಗುಂದ, ರೋಣ ಸೇರಿದಂತೆ ಒಟ್ಟು 13 ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 3 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 10 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 5 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 7 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ