ರಾಜ್ಯದ 13 ಜಿಲ್ಲೆಗಳ 16 ತಾಲೂಕುಗಳು ಪ್ರವಾಹ ಪೀಡಿತ : ರಾಜ್ಯ ಸರ್ಕಾರದಿಂದ ಘೋಷಣೆ!

ಬೆಂಗಳೂರು: ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು, ಮಳೆಹಾನಿ, ಬೆಳೆಹಾನಿ, ಮೂಲಸೌಕರ್ಯಗಳಿಗೆ ಹಾನಿ, ಜೀವ ಹಾನಿ ಉಂಟಾಗಿದೆ. ಪ್ರವಾಹ ಪೀಡಿತ ತಾಲೂಕುಗಳಲ್ಲಿ ಮಾರ್ಗಸೂಚಿಯ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ರಾಜ್ಯ ಸರ್ಕಾರ ಪ್ರವಾಹ ಪೀಡಿತ ಎಂದು ಘೋಷಿಸಿರುವ ತಾಲೂಕುಗಳು

🔹ಧಾರವಾಡ ಜಿಲ್ಲೆಯ ಕಲಘಟಗಿ, ಕುಂದಗೋಳ, ನವಲಗುಂದ, ಅಳ್ನಾವರ
🔸ದಾವಣಗೆರೆ-ಹರಿಹರ, ಹೊನ್ನಾಳಿ, ನ್ಯಾಮತಿ
🔹ರಾಯಚೂರು-ದೇವದುರ್ಗ, ಲಿಂಗಸೂಗೂರು, ರಾಯಚೂರು
🔸ಹಾವೇರಿ-ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು, ಸವಣೂರು, ಶಿಗ್ಗಾಂವ್, ರಟ್ಟಿಹಳ್ಳಿ
🔹ಬೆಳಗಾವಿ-ಅಥಣಿ, ಬೈಲಹೊಂಗ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ಖಾನಪುರ, ರಾಯಭಾಗ, ರಾಮದುರ್ಗ, ಸವದತ್ತಿ, ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ
🔸ಬಾಗಲಕೋಟೆ- ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, ಮುಧೋಲ,ಗುಳೇದ್ ಗುಡ್ಡ, ಇಳಕಲ್
🔹ಗದಗ- ನರಗುಂದ, ರೋಣ ಸೇರಿದಂತೆ ಒಟ್ಟು 13 ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 9 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 6 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 11 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 11 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ