ರಾಜ್ಯಾದ್ಯಂತ 30 ಕಡೆಗಳಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ

ಬೆಂಗಳೂರು: ಇಂದು ರಾಜ್ಯದ್ಯಾಂತ ಬೆಳ್ಳಂ ಬೆಳಗ್ಗೆ ಎಸಿಬಿ ತಂಡ ರಾಜ್ಯದಲ್ಲಿ ಬಿರುಸಿನ ಕಾರ್ಯಾಚರಣೆ ನಡೆಸಿದ್ದು , 7 ಸರ್ಕಾರಿ ಅಧಿಕಾರಿಗಳಿಗೆ ಗಾಳ ಹಾಕಿದೆ.

ಬೆಂಗಳೂರು ನಗರ , ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ , ಚಿತ್ರದುರ್ಗ ಮತ್ತು ಕಲ್ಬುರ್ಗಿಯಲ್ಲಿ ಬೆಳಗ್ಗೆ 6 ಗಂಟೆಗೆ ಏಕ ಕಾಲದಲ್ಲಿ ಜಿಲ್ಲಾ ಎಸ್ಪಿಗಳ ನೇತೃತ್ವದಲ್ಲಿ ಸುಮಾರು 30 ಕಡೆ ಎಸಿಬಿ ದಾಳಿ ನಡೆಸಿದೆ.

ಬಲೆಗೆ ಬಿದ್ದ ಅಧಿಕಾರಿಗಳನ್ನು ಧಾರವಾಡದ ಸಿಂಗಾವಿ ಸಣ್ಣ ನೀರಾವರಿ ಕಾರ್ಯಕಾರಿ ಅಭಿಯಂತರ (ಇಇ) ದೇವರಾಜ್ ಕಲೀಶ್, ಬೆಂಗಳೂರು ಸಹಕಾರಿ ಇಲಾಖೆಯ ವಲಯ ಜಂಟಿ ರಿಜಿಸ್ಟ್ರಾರ್ ಪಾಂಡುರಂಗ ಗಾರ್ಗರ್, ಮಂಗಳೂರು ಮಹಾನಗರ ಪಾಲಿಕೆ ನಗರ ಯೋಜನೆಯ ಜಂಟಿ ನಿರ್ದೇಶಕ ಕೆ.ವಿ.ಜಯರಾಜ್, ಕೋಲಾರದ ಆರೋಗ್ಯ ಇಲಾಖೆ ಡಿಎಚ್‍ಒ ಡಾ.ಎಸ್.ಎನ್.ವಿಜಯಕುಮಾರ್, ಕೊಪ್ಪಳದ ಕೆಐಎಂಎಸ್ ಆಸ್ಪತ್ರೆಯ ಪ್ರಾಮೋಲಜಿ ವಿಭಾಗದ ಎಚ್‍ಒಡಿ ಡಾ.ಶ್ರೀನಿವಾಸ್, ಮಾಗಡಿ ಉಪ ವಲಯದ ಜಂಟಿ ಜೂನಿಯರ್ ಇಂಜಿನಿಯರ್ ಚನ್ನಬಸವಪ್ಪ ಮತ್ತು ಧಾರವಾಡದ ಅರಣ್ಯ ಇಲಾಖೆಯ ಎಸಿಎಫ್ ಶ್ರೀನಿವಾಸ್ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ.

ಈ ವರ್ಷದ ಪ್ರಾರಂಭದಲ್ಲೇ ಎಸಿಬಿ ದೊಡ್ಡ ದಾಳಿ ನಡೆಸಿದ್ದು , ಇವರ ಬಗ್ಗೆ ಬಂದಿದ್ದ ದೂರುಗಳನ್ನು ಆದರಿಸಿ ಮಾಹಿತಿ ಪಡೆದು ದಾಳಿ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 13 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 79 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 36 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 117 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 115 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 46 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!