ರಾಜ್ಯರಾಜಧಾನಿಗೆ ಕೊರೋನಾತಂಕ! 416 ಸೋಂಕಿತರು ಪತ್ತೆ! ಮಹಾಮಾರಿ ಅಟ್ಟಹಾಸಕ್ಕೆ 09 ಮಂದಿ ಬಲಿ!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮತ್ತೆ ಕಾಡುತ್ತಿದೆ ವೈರಲ್ ವೈರಸ್ ನ ಅಟ್ಟಹಾಸ ಮುಂದುವರೆಯುತ್ತಿದ್ದು 26 ಜಿಲ್ಲೆಗಳಲ್ಲಿ 416 ಸೋಂಕಿತರು ಪತ್ತೆಯಾಗಿದ್ದು, 09ಮಂದಿಯನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಇಂದು 416 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿಕೆಯಾಗಿದೆ

416 ಸೋಂಕಿತರ ಪೈಕಿ 138 ಮಂದಿ ವಿದೇಶ ಹಾಗೂ ಹೊರರಾಜ್ಯದಿಂದ ಪ್ರಯಾಣ ಬೆಳೆಸಿದವರಾಗಿರುತ್ತಾರೆ.

ಕೊರೋನ ಮಹಾಮಾರಿಯ ಅಟ್ಟಹಾಸಕ್ಕೆ 09ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ132ಕ್ಕೆ ಏರಿಕೆಯಾಗಿದೆ

ಜಿಲ್ಲಾವಾರು ಸೋಂಕಿತರ ವಿವರಗಳು:

ಬೆಂಗಳೂರು 98
ಬೀದರ್ 73
ಬಳ್ಳಾರಿ 38
ರಾಮನಗರ 38
ಕಲಬುರ್ಗಿ 34
ಮೈಸೂರು 22
ಹಾಸನ 16
ರಾಯಚೂರು 15
ಉಡುಪಿ 13
ಹಾವೇರಿ 12
ವಿಜಯಪುರ 09
ಚಿಕ್ಕಮಗಳೂರು 08
ಧಾರವಾಡ 05
ಚಿಕ್ಕಬಳ್ಳಾಪುರ 05
ದಕ್ಷಿಣಕನ್ನಡ 04
ಮಂಡ್ಯ 04
ಉತ್ತರಕನ್ನಡ 04
ಕೋಲಾರ 04
ದಾವಣಗೆರೆ 03
ಬಾಗಲಕೋಟೆ 02
ಶಿವಮೊಗ್ಗ 02
ಗದಗ 02
ತುಮಕೂರು 02
ಬೆಳಗಾವಿ 01
ಚಾಮರಾಜನಗರ 01
ಇತರ 01

Spread the love
  • Related Posts

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

      ಬರಹ:🖋️ ನರೇಂದ್ರ ರೈ ದೇರ್ಲ     ನಮ್ಮನ್ನು ಸದಾ ಪೊರೆಯುವ ಹಸಿರುಗೋಡೆ ಪಶ್ಚಿಮ ಘಟ್ಟಕ್ಕೆ  ಮುಂದಿನ ಎರಡು ತಿಂಗಳು ಸಂಕಟದ ಕಾಲ. ಜೂನ್ ತಿಂಗಳ ಮೊದಲ ಮಳೆಯವರೆಗೂ ಕಾಡಿನ ಹೃದಯವೇ ಒಣಗಿಬಿಡುವ ಕಡು ಸುಡುಗಾಲವಿದು . ಮರಗಳ ನೆರಳೂ ತಣ್ಣಗೆ ತಂಪು ಕೊಡಲು…

    Spread the love

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿ ತೀವ್ರ ನಿರಾಶೆ ಮೂಡಿಸಿದೆ. ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

    Spread the love

    You Missed

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 18 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 43 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 65 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    • By admin
    • April 6, 2026
    • 16 views
    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    • By admin
    • April 6, 2026
    • 37 views
    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!

    • By admin
    • April 6, 2026
    • 23 views
    ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!