ರಾಜ್ಯ ಬಿ.ಜೆ.ಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ, ಬಿಜೆಪಿ ರಾಜ್ಯ ವಕ್ತಾರರಾಗಿ ಕ್ಯಾ.ಗಣೇಶ್ ಕಾರ್ಣಿಕ್ ನೇಮಕ

ಬೆಂಗಳೂರು : ಬಿಜೆಪಿ ರಾಜ್ಯ ವಕ್ತಾರರಾಗಿ ಕ್ಯಾ.ಗಣೇಶ್ ಕಾರ್ಣಿಕ್ ರವರನ್ನು ಹಾಗೂ ಬಿಜೆಪಿ ಯುವ ಮೋರ್ಚಾ ಗಾದಿಗೆ ಡಾ.ಸಂದೀಪ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಭಾರತೀಯ ಜನತಾ ಪಾರ್ಟಿಯಿಂದ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿ ವೈ ವಿಜಯೇಂದ್ರ, ಅರವಿಂದ್ ಲಿಂಬಾವಳಿ, ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕರಿಗೆ ಸ್ಥಾನವನ್ನು ನೀಡಲಾಗಿದೆ.

ಈ ಕುರಿತಂತೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷರ ಪಟ್ಟಿ ಬಿಡುಗಡೆ

  • ಅರವಿಂದ ಲಿಂಬಾವಳಿ.
  • ನಿರ್ಮಲ್‌ಕುಮಾರ್ ಸುರಾನಾ.
  • ಶೋಭಾ ಕರಂದ್ಲಾಜೆ.
  • ತೇಜಸ್ವಿನಿ ಅನಂತ್‌ಕುಮಾರ್.
  • ಪ್ರತಾಪ್ ಸಿಂಹ.
  • ಎಂ.ಬಿ.ನಂದೀಶ್.
  • ಮಾಲೀಕಯ್ಯ ಗುತ್ತೇದಾರ್.
  • ಎಂ.ಶಂಕರಪ್ಪ.
  • ಎಂ.ರಾಜೇಂದ್ರ.
  • ವೈ.ವಿಜಯೇಂದ್ರ

ರಾಜ್ಯ ಪ್ರಧಾನ ಕಾರ್ಯದರ್ಶಿಗಳು.

  • ಎನ್‌.ರವಿಕುಮಾರ್. – ದಾವಣಗೆರೆ.
  • ಸಿದ್ದರಾಜು- ಮೈಸೂರು ಗ್ರಾಮಾಂತರ.
  • ಅಶ್ವತ್‌ನಾರಾಯಣ್‌- ಬೆಂಗಳೂರು ಕೇಂದ್ರ.
  • ಮಹೇಶ್ ಟೆಂಗಿನಕಾಯಿ – ಹುಬ್ಬಳ್ಳಿ-ಧಾರವಾಡ ಮಹಾನಗರ

ಮೋರ್ಚಾ ರಾಜ್ಯ ಅಧ್ಯಕ್ಷರು:

  • ಬಿಜೆಪಿ ಯುವ ಮೋರ್ಚಾ- ಡಾ.ಸಂದೀಪ್
  • ಮಹಿಳಾ ಮೋರ್ಚಾ -ಗೀತಾ ವಿವೇಕಾನಂದ
  • ರೈತ ಮೋರ್ಚಾ -ಈರಣ್ಣ ಕಡಾಡಿ
  • ಹಿಂದುಳಿದ ವರ್ಗಗಳ ಮೋರ್ಚಾ -ಅಶೋಕ್ ಗಸ್ತಿ
  • ಎಸ್.ಸಿ‌.ಮೋರ್ಚಾ- ಚಲುವಾದಿ ನಾರಾಯಣಸ್ವಾಮಿ
  • ಎಸ್.ಟಿ.ಮೋರ್ಚಾ -ತಿಪ್ಪರಾಜು ಹವಾಲ್ದಾರ್
  • ಅಲ್ಪಸಂಖ್ಯಾತ ಮೋರ್ಚಾ -ಮುಜಾಮಿಲ್ ಬಾಬು
Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ