“ದರ್ಪಣ ಇದು ಅರಿವಿನ ದೀವಿಗೆ” ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಚಿತ್ರ-ಕವನ ಸ್ಪರ್ಧೆಗೆ ಆಹ್ವಾನ

ದರ್ಪಣ ಇದು ಅರಿವಿನ ದೀವಿಗೆ ತಂಡ ರೇಡಿಯೋ ನಿನಾದ, ಮಡಿಲು ಸಾಂಸ್ಕೃತಿಕ ಟ್ರಸ್ಟ್(ರಿ), ಮಂಗಳೂರು ಮತ್ತು ಕುತೂಹಲ ಕಲರವ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಚಿತ್ರ-ಕವನ ಸ್ಪರ್ಧೆಯನ್ನು ಏರ್ಪಡಿಸಿದೆ.

ಭಾಗವಹಿಸಲಿಚ್ಚಿಸುವ ಸ್ಪರ್ಧಾರ್ಥಿಗಳು ಯಾವುದಾದರೂ ವಸ್ತು-ವಿಷಯವನ್ನಿಟ್ಟುಕೊಂಡು ಕವನವನ್ನು ರಚಿಸಬೇಕು. ಕವನಕ್ಕೆ ಪೂರಕವಾದ ಫೋಟೋ ಜೊತೆಗಿರಬೇಕು. ಫೋಟೋಗೆ ಪೂರಕವಾಗಿ ಕವನ ನಿರೂಪಿಸಲ್ಪಟ್ಟಿರಬೇಕು.

ಸ್ಪರ್ಧೆ ಎರಡು ಹಂತಗಳಲ್ಲಿ ನಡೆಯಲಿದ್ದು ಒಂದರಿಂದ ಹತ್ತನೇ ತರಗತಿಯವರೆಗೆ ಪ್ರಾಥಮಿಕ ವಿಭಾಗ ಮತ್ತು ಪಿಯುಸಿ ಮೇಲ್ಪಟ್ಟವರು ಪ್ರೌಢ ವಿಭಾಗದಲ್ಲಿ ಭಾಗವಹಿಸಬಹುದಾಗಿದೆ.

ಜುಲೈ15 ಭಾಗವಹಿಸಲು ಕೊನೆಯ ದಿನಾಂಕವಾಗಿದ್ದು ಯಾವುದೇ ಕೃತಿಚೌರ್ಯಕ್ಕೆ ಅವಕಾಶವಿಲ್ಲ. ನಿಮ್ಮ ಚಿತ್ರ+ಕವನಗಳನ್ನು 7022824146 ಸಂಖ್ಯೆಗೆ ವಾಟ್ಸಾಪ್ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ‘ದರ್ಪಣ ಇದು ಅರಿವಿನ ದೀವಿಗೆ’ ಫೇಸ್‍ಬುಕ್ ಪುಟಕ್ಕೆ ಭೇಟಿ ನೀಡಿ

Spread the love
  • Related Posts

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಉಜಿರೆ: ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವವು 05/05/2026 ಮಂಗಳವಾರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇದರ ವಠಾರದಲ್ಲಿ ಸಂಜೆ 6.30ರಿಂದ ನಡೆಯಲಿದೆ. ಡಾ| ಸತೀಶ್ಚಂದ್ರ ಸುರ್ಯಗುತ್ತು ಅಧ್ಯಕ್ಷತೆ ವಹಿಸಲಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅನಂತರಾಮ…

    Spread the love

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

    Spread the love

    You Missed

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    • By admin
    • May 4, 2026
    • 8 views
    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 35 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 54 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 38 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 33 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 69 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??