“ಶುಭಂ” ಕರೋತಿ ಮೈತ್ರೇಯೀ ಗುರುಕುಲ’ ದಲ್ಲಿ ಸಿಗಲಿದೆ ಉಚಿತ ಶಿಕ್ಷಣ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರಥಮ ಹೆಣ್ಣುಮಕ್ಕಳ ಗುರುಕುಲ ‘ಶುಭಂ ಕರೋತಿ ಮೈತ್ರೇಯೀ ಗುರುಕುಲ’ ಇದರ ಚಟುವಟಿಕೆಗಳು ಸಮಾಜದ ಸಹಕಾರದಿಂದ ಬಹಳ ಸೊಗಸಾಗಿ ನಡೆಯುತ್ತಿದೆ.

ನಿಮಗೆಲ್ಲಾ ತಿಳಿದಂತೆ ಆಹಾರ, ವಸತಿಗಳೊಂದಿಗೆ , ನಮ್ಮ ಭಾರತೀಯ ಸಂಸ್ಕೃತಿಯ ಹಿನ್ನಲೆಯಲ್ಲಿ ,ಪಠ್ಯ ಶಿಕ್ಷಣ ಒಳಗೊಂಡಂತೆ , ಪಠ್ಯೇತರ ಕೌಶಲ್ಯಗಳಾದ ಭರತನಾಟ್ಯ, ಯಕ್ಷಗಾನ, ಸಂಗೀತ, ಕೀಬೋರ್ಡ್, ಕೊಳಲು, ವಸ್ತು ತಯಾರಿಕೆ ಮುಂತಾದ ತರಬೇತಿಯನ್ನು ಉಚಿತವಾಗಿ ನೀಡುತ್ತಾ ಬಂದಿದ್ದು, ಕಳೆದ 26 ವರ್ಷಗಳಿಂದ ಜನರ ಪ್ರೀತಿಗೆ, ಪ್ರೋತ್ಸಾಹಕ್ಕೆ ಸಾಕ್ಷಿಯಾಗಿ ಬೆಳೆದುಬಂದಿದೆ.

ಇದೀಗ 6ನೇ ತರಗತಿಗೆ ಹೆಣ್ಣು ಮಕ್ಕಳ ಪ್ರವೇಶಾತಿ ಪ್ರಕ್ರಿಯೆಯು ಆರಂಭಗೊಂಡಿದೆ. 6ನೇ ತರಗತಿಯಿಂದ ಮುಂದಿನ 12 ವರ್ಷಗಳ ಉಚಿತ ಶಿಕ್ಷಣವನ್ನು ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶ.

ಪ್ರವೇಶಾತಿ ಅರ್ಜಿಗಳನ್ನು ತೆಗೆದುಕೊಳ್ಳಲು ನಮ್ಮ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು, ಇಲ್ಲವೇ ನೇರವಾಗಿ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಬಹುದು.

ವಿಳಾಸ:-
ಶುಭಂ” ಕರೋತಿ ಮೈತ್ರೇಯೀ ಗುರುಕುಲ
#52/1, ದೊಡ್ಡ ಆಲದ ಮರ ರಸ್ತೆ, ರಾಮೋಹಳ್ಳಿ, ಕೆಂಗೇರಿ ಹೋಬಳಿ, ಬೆಂಗಳೂರು -560074
ದೂರವಾಣಿ : 080-28437423, +919900051846.
Web: shubhamkarotigurukula.Com

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 4 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 8 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 6 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 8 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”