ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 20 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 62 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 82 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ