ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 149 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 286 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 192 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ